ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಜೈಲು ಕಹಾನಿ! ಜೈಲಿನಲ್ಲಿ ಪ್ರಜ್ವಲ್-ದರ್ಶನ್ ದೋಸ್ತಿ ಮಾತುಕತೆ!

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಜೈಲು ಕಹಾನಿ! ಜೈಲಿನಲ್ಲಿ ಪ್ರಜ್ವಲ್-ದರ್ಶನ್ ದೋಸ್ತಿ ಮಾತುಕತೆ!

Published : Jul 20, 2024, 11:00 AM ISTUpdated : Jul 20, 2024, 11:01 AM IST

ನಟ ದರ್ಶನ್‌ ಅನಾರೋಗ್ಯದ ನೆಪವೊಡ್ಡಿ ದರ್ಶನ್ ಕೋರ್ಟ್ ಮೊರೆ ಹೋಗಿದ್ದು, ನನಗೆ ಜೈಲೂಟ ಸೇರ್ತಿಲ್ಲ. ಹಾಸಿಗೆ ಬೇಕು, ಪುಸ್ತಕ ಬೇಕು ಅಂತೆಲ್ಲ ಬೇಡಿಕೆ ಇಟ್ಟು ದರ್ಶನ್ ಹೈಕೋರ್ಟ್‌ಗೆ ಹೋಗಿದ್ದಾರೆ. ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ದರ್ಶನ್‌ಗೆ ಶಾಕ್ ಕೊಟ್ಟಿದೆ.

ಸದ್ಯಕ್ಕೆ ದರ್ಶನ್‌ಗೆ ಜೈಲೂಟವೇ ಫಿಕ್ಸ್ ಆಗಿದೆ. ಹೈಕೋರ್ಟ್ ನ್ಯಾ.ಕೃಷ್ಣ ಕುಮಾರ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಿದೆ. ವಾದ ಪ್ರತಿವಾದ ಆಲಿಸಿದ ಜಡ್ಜ್, ಜುಲೈ 26ರೊಳಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ಮುಗಿಸಬೇಕು ಎಂದು ಜುಲೈ 29ಕ್ಕೆ ವಿಚಾರಣೆ ಮುಂದೂಡಿದೆ. ನಟ ದರ್ಶನ್ (Darshan)ಜೈಲು ಡೈರಿ ಕಹಾನಿ ಒಂದೊಂದೇ ಬಯಲಾಗುತ್ತಿವೆ. ಅತ್ಯಾಚಾರ ಕೇಸ್‌ನಲ್ಲಿ ದರ್ಶನ್‌ಗೂ ಮುನ್ನವೇ ಜೈಲು ಸೇರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಹಾಗೂ ದರ್ಶನ್, ಜೈಲಿನಲ್ಲಿ ಭೇಟಿಯಾಗಿದ್ರಂತೆ. ಮಧ್ಯಾಹ್ನ ಊಟದ ವೇಳೆ ದರ್ಶನ್, ಜೈಲು ಕೊಠಡಿಗೆ ತೆರಳಿ ಪ್ರಜ್ವಲ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರಂತೆ. ಜತೆಗೆ ಒಟ್ಟಿಗೆ ಇಬ್ಬರು ಊಟ ಮಾಡುತ್ತಾ, ತಮ್ಮ ಕೇಸ್‌ಗಳ ಬಗ್ಗೆ ಚರ್ಚೆ ನಡೆಸಿದ್ದಾರಂತೆ. ಆದ್ರೆ, ದರ್ಶನ್ ಹಾಗೂ ಪ್ರಜ್ವಲ್ ಒಟ್ಟಿಗೆ ಇರೋದನ್ನ ನೋಡಿದ ಜೈಲು ಸಿಬ್ಬಂದಿ, ಪರಸ್ಪರ ಭೇಟಿಯಾಗದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ(Renukaswamy murder case) ಜೈಲು ಸೇರಿರುವ ದರ್ಶನ್ ಗ್ಯಾಂಗ್‌ನಲ್ಲೇ ಭಿನ್ನಾಭಿಪ್ರಾಯ ಮೂಡಿದೆ. ನಿನ್ನನ್ನ ನಂಬಿ ಮೋಸ ಹೋದೆ ಎಂದು ಪ್ರದೂಷ್ (Pradush) ವಿರುದ್ಧ ಕೂಗಾಡಿ ದರ್ಶನ್ ರಂಪಾಟ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಿಭಾಯಿಸೋದಾಗಿ ಭರವಸೆ ಕೊಟ್ಟಿದ್ದೆ. ನನಗೆ ಪ್ರಭಾವಿಗಳ ಪರಿಚಯವಿದೆ ಎಂದಿದ್ದೆ. ಎಲ್ಲವನ್ನೂ ನಿಭಾಯಿಸುತ್ತೇನೆ ಎಂದು ಈ ಸ್ಥಿತಿಗೆ ಸಿಲುಕಿಸಿದೆ. 

ಇದನ್ನೂ ವೀಕ್ಷಿಸಿ:  ಗೆಳೆಯರ ಭೇಟಿಗೆ ಬ್ರೇಕ್ ಹಾಕಿದ್ರಾ ಜೈಲಾಧಿಕಾರಿಗಳು..? ದರ್ಶನ್‌ಗೆ ಪ್ರದೂಷ್ ಹೇಳಿದ್ದೇನು..? ಮಾಡಿದ್ದೇನು..?

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more