ಬಿಗ್‌ 3 ಇಂಪ್ಯಾಕ್ಟ್‌: ವಿಜಯಪುರದ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

ಬಿಗ್‌ 3 ಇಂಪ್ಯಾಕ್ಟ್‌: ವಿಜಯಪುರದ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

Suvarna News   | Asianet News
Published : Feb 25, 2021, 11:44 AM ISTUpdated : Feb 25, 2021, 11:48 AM IST

ಬಿಗ್‌ 3 ವರದಿ ಬಳಿಕ ಎಚ್ಚೆತ್ತ ಕ್ರೀಡಾ ಇಲಾಖೆ| ನಿರ್ಮಾಣವಾಗಿ 6 ತಿಂಗಳು ಕಳೆದರೂ ಉದ್ಘಾಟನೆಯಾಗಿರದ ಸಿಂಥೆಟಿಕ್‌ ಟ್ರ್ಯಾಕ್‌| ಮಾ. 1 ರಂದು ಸಿಂಥೆಟಿಕ್‌ ಟ್ರ್ಯಾಕ್‌ ಲೋಕಾರ್ಪಣೆ| 

ವಿಜಯಪುರ(ಫೆ.25): ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಾಣವಾಗಿ 6 ತಿಂಗಳು ಕಳೆದರೂ ಕೂಡ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಯಾಗಿರಲಿಲ್ಲ. ಇದರಿಂದ ಅನೇಕ ಕ್ರೀಡಾಪಟುಗಳಿಗೆ ಸಮಸ್ಯೆಯಾಗಿತ್ತು. ಇದರ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರವಾಗಿತ್ತು. 

ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ : ಮಂಕುಬೂದಿ ಎರಚಿ ವಂಚನೆ

ವರದಿ ಪ್ರಸಾರದ ಬಳಿಕ ಎಚ್ಚೆತ್ತ ಅಧಿಕಾರಿಗಳು ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಗೆ ಮೂಹೂರ್ತ ನಿಗಧಿಪಡಿಸಿದ್ದಾರೆ. ಹೌದು, ಮಾ. 1 ರಂದು ಸಿಂಥೆಟಿಕ್‌ ಟ್ರ್ಯಾಕ್‌ ಲೋಕಾರ್ಪಣೆಯಾಗಲಿದೆ. ಬಿಗ್‌ 3 ವರದಿ ಬಳಿಕ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಯನ್ನ ಮಾಡಲು ಕ್ರೀಡಾ ಇಲಾಖೆ ಮುಂದಾಗಿದೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?