Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Published : Dec 12, 2021, 04:13 PM ISTUpdated : Dec 12, 2021, 05:13 PM IST

ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. 

ಚಿಕ್ಕಮಗಳೂರು (ಡಿ. 12): ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. ಶಾಸಕ ಸಿ.ಟಿ.ರವಿ ಕೂಡ ಮಾಲಾಧಾರಣೆ ಕಾರ್ಯಕ್ರಮಕ್ಕೆ ಬಂದಿದ್ದು, ವೈಯಕ್ತಿಕ ಕಾರಣಗಳಿಂದ ಎರಡು ದಿನಗಳ ಬಳಿಕ ಮಾಲೆ ಹಾಕುತ್ತೇನೆ ಎಂದಿದ್ದಾರೆ. ಇಂದಿನಿಂದ 12 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಕೂಡ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಟಿದೆ. 

ಡಿಸೆಂಬರ್ 17ಕ್ಕೆ ಅನುಸೂಯ ಜಯಂತಿ, 18ರಂದು ಬೃಹತ್ ಶೋಭಾಯಾತ್ರೆ ಹಾಗೂ 19ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಸರ್ಕಾರ ಕೂಡಲೇ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕು. ಈ ದತ್ತಜಯಂತಿಯಲ್ಲಿ ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಅನ್ನೋದು ದತ್ತಭಕ್ತರ ಆಗ್ರಹವಾಗಿದೆ. ನಮ್ಮಗಳ ಆಗ್ರಹ ಈಗಲೇ ಆಗಬೇಕೆಂದು ಇದೆ. ಚುನಾವಣೆ ಬಂದಿದ್ದರಿಂದ ತಡವಾಗಿದೆ. ಇದೇ ದತ್ತಜಯಂತಿಯಂದು ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?