Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Published : Dec 12, 2021, 04:13 PM ISTUpdated : Dec 12, 2021, 05:13 PM IST

ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. 

ಚಿಕ್ಕಮಗಳೂರು (ಡಿ. 12): ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. ಶಾಸಕ ಸಿ.ಟಿ.ರವಿ ಕೂಡ ಮಾಲಾಧಾರಣೆ ಕಾರ್ಯಕ್ರಮಕ್ಕೆ ಬಂದಿದ್ದು, ವೈಯಕ್ತಿಕ ಕಾರಣಗಳಿಂದ ಎರಡು ದಿನಗಳ ಬಳಿಕ ಮಾಲೆ ಹಾಕುತ್ತೇನೆ ಎಂದಿದ್ದಾರೆ. ಇಂದಿನಿಂದ 12 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಕೂಡ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಟಿದೆ. 

ಡಿಸೆಂಬರ್ 17ಕ್ಕೆ ಅನುಸೂಯ ಜಯಂತಿ, 18ರಂದು ಬೃಹತ್ ಶೋಭಾಯಾತ್ರೆ ಹಾಗೂ 19ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಸರ್ಕಾರ ಕೂಡಲೇ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕು. ಈ ದತ್ತಜಯಂತಿಯಲ್ಲಿ ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಅನ್ನೋದು ದತ್ತಭಕ್ತರ ಆಗ್ರಹವಾಗಿದೆ. ನಮ್ಮಗಳ ಆಗ್ರಹ ಈಗಲೇ ಆಗಬೇಕೆಂದು ಇದೆ. ಚುನಾವಣೆ ಬಂದಿದ್ದರಿಂದ ತಡವಾಗಿದೆ. ಇದೇ ದತ್ತಜಯಂತಿಯಂದು ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!