Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Published : Dec 12, 2021, 04:13 PM ISTUpdated : Dec 12, 2021, 05:13 PM IST

ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. 

ಚಿಕ್ಕಮಗಳೂರು (ಡಿ. 12): ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. ಶಾಸಕ ಸಿ.ಟಿ.ರವಿ ಕೂಡ ಮಾಲಾಧಾರಣೆ ಕಾರ್ಯಕ್ರಮಕ್ಕೆ ಬಂದಿದ್ದು, ವೈಯಕ್ತಿಕ ಕಾರಣಗಳಿಂದ ಎರಡು ದಿನಗಳ ಬಳಿಕ ಮಾಲೆ ಹಾಕುತ್ತೇನೆ ಎಂದಿದ್ದಾರೆ. ಇಂದಿನಿಂದ 12 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಕೂಡ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಟಿದೆ. 

ಡಿಸೆಂಬರ್ 17ಕ್ಕೆ ಅನುಸೂಯ ಜಯಂತಿ, 18ರಂದು ಬೃಹತ್ ಶೋಭಾಯಾತ್ರೆ ಹಾಗೂ 19ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಸರ್ಕಾರ ಕೂಡಲೇ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕು. ಈ ದತ್ತಜಯಂತಿಯಲ್ಲಿ ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಅನ್ನೋದು ದತ್ತಭಕ್ತರ ಆಗ್ರಹವಾಗಿದೆ. ನಮ್ಮಗಳ ಆಗ್ರಹ ಈಗಲೇ ಆಗಬೇಕೆಂದು ಇದೆ. ಚುನಾವಣೆ ಬಂದಿದ್ದರಿಂದ ತಡವಾಗಿದೆ. ಇದೇ ದತ್ತಜಯಂತಿಯಂದು ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!