Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Published : Dec 12, 2021, 04:13 PM ISTUpdated : Dec 12, 2021, 05:13 PM IST

ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. 

ಚಿಕ್ಕಮಗಳೂರು (ಡಿ. 12): ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. ಶಾಸಕ ಸಿ.ಟಿ.ರವಿ ಕೂಡ ಮಾಲಾಧಾರಣೆ ಕಾರ್ಯಕ್ರಮಕ್ಕೆ ಬಂದಿದ್ದು, ವೈಯಕ್ತಿಕ ಕಾರಣಗಳಿಂದ ಎರಡು ದಿನಗಳ ಬಳಿಕ ಮಾಲೆ ಹಾಕುತ್ತೇನೆ ಎಂದಿದ್ದಾರೆ. ಇಂದಿನಿಂದ 12 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಕೂಡ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಟಿದೆ. 

ಡಿಸೆಂಬರ್ 17ಕ್ಕೆ ಅನುಸೂಯ ಜಯಂತಿ, 18ರಂದು ಬೃಹತ್ ಶೋಭಾಯಾತ್ರೆ ಹಾಗೂ 19ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಸರ್ಕಾರ ಕೂಡಲೇ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕು. ಈ ದತ್ತಜಯಂತಿಯಲ್ಲಿ ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಅನ್ನೋದು ದತ್ತಭಕ್ತರ ಆಗ್ರಹವಾಗಿದೆ. ನಮ್ಮಗಳ ಆಗ್ರಹ ಈಗಲೇ ಆಗಬೇಕೆಂದು ಇದೆ. ಚುನಾವಣೆ ಬಂದಿದ್ದರಿಂದ ತಡವಾಗಿದೆ. ಇದೇ ದತ್ತಜಯಂತಿಯಂದು ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?