Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Published : Dec 12, 2021, 04:13 PM ISTUpdated : Dec 12, 2021, 05:13 PM IST

ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. 

ಚಿಕ್ಕಮಗಳೂರು (ಡಿ. 12): ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. ಶಾಸಕ ಸಿ.ಟಿ.ರವಿ ಕೂಡ ಮಾಲಾಧಾರಣೆ ಕಾರ್ಯಕ್ರಮಕ್ಕೆ ಬಂದಿದ್ದು, ವೈಯಕ್ತಿಕ ಕಾರಣಗಳಿಂದ ಎರಡು ದಿನಗಳ ಬಳಿಕ ಮಾಲೆ ಹಾಕುತ್ತೇನೆ ಎಂದಿದ್ದಾರೆ. ಇಂದಿನಿಂದ 12 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಕೂಡ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಟಿದೆ. 

ಡಿಸೆಂಬರ್ 17ಕ್ಕೆ ಅನುಸೂಯ ಜಯಂತಿ, 18ರಂದು ಬೃಹತ್ ಶೋಭಾಯಾತ್ರೆ ಹಾಗೂ 19ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಸರ್ಕಾರ ಕೂಡಲೇ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕು. ಈ ದತ್ತಜಯಂತಿಯಲ್ಲಿ ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಅನ್ನೋದು ದತ್ತಭಕ್ತರ ಆಗ್ರಹವಾಗಿದೆ. ನಮ್ಮಗಳ ಆಗ್ರಹ ಈಗಲೇ ಆಗಬೇಕೆಂದು ಇದೆ. ಚುನಾವಣೆ ಬಂದಿದ್ದರಿಂದ ತಡವಾಗಿದೆ. ಇದೇ ದತ್ತಜಯಂತಿಯಂದು ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. 
 

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!