ಸೋಂಕಿತ ತಂದೆಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾಳೆ ಮಗಳು..!

ಸೋಂಕಿತ ತಂದೆಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾಳೆ ಮಗಳು..!

Suvarna News   | Asianet News
Published : Jul 20, 2020, 11:50 AM IST

ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಸೋಂಕಿತನ ಮಗಳಿಗೆ ತಂದೆಯನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ್ದಾರೆ. ಆಗ ನಾವು ಬಡವರು ಸಾರ್, ಎಲ್ಲಿಗೆ ಕರ್ಕೊಂಡು ಹೋಗ್ಲಿ ಎಂದು ವಿಡಿಯೋ ಮೂಲಕ ಕಣ್ಣೀರಿಟ್ಟಿದ್ದಾಳೆ.

ದೊಡ್ಡಬಳ್ಳಾಪುರ(ಜು.20): ಕೊರೋನಾ ಸೋಂಕಿಗೆ ತುತ್ತಾಗಿರುವ ತಂದೆಯನ್ನು ಉಳಿಸಿಕೊಳ್ಳಲು ಮಗಳು ಹರಸಾಹಸ ಪಡುತ್ತಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಸೋಂಕಿತನ ಮಗಳಿಗೆ ತಂದೆಯನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ್ದಾರೆ. ಆಗ ನಾವು ಬಡವರು ಸಾರ್, ಎಲ್ಲಿಗೆ ಕರ್ಕೊಂಡು ಹೋಗ್ಲಿ ಎಂದು ವಿಡಿಯೋ ಮೂಲಕ ಕಣ್ಣೀರಿಟ್ಟಿದ್ದಾಳೆ.

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಕೈಚೆಲ್ಲಿ ಬಿಟ್ಟರೆ ಬಡವರ ಗತಿ ಏನು? ಸರ್ಕಾರಿ ವೈದ್ಯರ ಈ ವರ್ತನೆಗೆ ಬಡ ಕುಟುಂಬ ಬೆಚ್ಚಿಬಿದ್ದಿದೆ.  ನಾವು ಬಡವರು ಏಕಾಏಕಿ ಬೇರೆ ಆಸ್ಪತ್ರೆಗೆ ಕರ್ಕೊಂಡು ಹೋಗಿ ಅಂದ್ರೆ ಎಲ್ಲಿಗೆ ಹೋಗೋದು? ನಾವು ನಾಲ್ಕು ಜನ ಹೆಣ್ಣು ಮಕ್ಕಳು, ನಮ್ಮ ಬಳಿ ಹಣವಿಲ್ಲ. ಯಾರಾದ್ರೂ ಸಹಾಯ ಮಾಡಿ ಎಂದು ಸೋಂಕಿತ ವ್ಯಕ್ತಿಯ ಪುತ್ರಿ ಅಳಲನ್ನು ತೋಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?