ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

Published : Dec 23, 2024, 10:29 PM IST

ದಾವಣಗೆರೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಕುರ್‌ಕುರೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ 10 ಜನ ಆಸ್ಪತ್ರೆಗೆ ದಾಖಲಾಗಿದ್ದು, 25 ಜನ ಊರು ಬಿಟ್ಟಿದ್ದಾರೆ.

ಕುರ್‌ಕುರೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದು 10 ಜನ ಆಸ್ಪತ್ರೆಗೆ ದಾಖಲಾಗಿ, 25 ಮಂದಿ ಊರು ಬಿಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೊನ್ನೇಬಾಗಿಯ ಅತೀಫ್ ಉಲ್ಲಾ ಫ್ಯಾಮಿಲಿ ಹಾಗೂ ಸದ್ದಾಂ ಎಂಬ ಫ್ಯಾಮಿಲಿ ನಡುವೆ ಮಾರಾಮಾರಿಯಾಗಿದ್ದು, ಅತೀಪ್‌ ಉಲ್ಲಾ ಅದೇ ಗ್ರಾಮದಲ್ಲಿ ಸಣ್ಣದೊಂದು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು.ಅತೀಫ್‌ ಉಲ್ಲಾ ಅಂಗಡಿಯಲ್ಲಿ ಸದ್ದಾಂ ಕುಟುಂಬದ ಮಕ್ಕಳು ಕುರ್‌ಕುರೇ ಖರೀದಿ ಮಾಡಿದ್ದರು. ಎಕ್ಸಪರಿಯಾದ ಕುರ್‌ಕುರೇ ಮಾರಾಟ ಮಾಡಿದ್ದೀಯಾ ಬೇರೆಯದ್ದು ಕೊಡು ಅಂತ ಕೇಳಿದ್ದಕ್ಕೆ ಎರಡು ಕುಟುಂಬಸ್ಥರ ನಡುವೆ  ಜಗಳ ನಡೆದಿದೆ. ಈ ಸಮಯದಲ್ಲಿ ಅತೀಫ್ ಹಾಗೂ ಸದ್ದಾಂ ಕುಟುಂಬಸ್ಥರು ನಡುವೆ ಮಾತಿನ ಚಕಮಕಿ ಮೀತಿ ಮೀರಿ ಎರಡು ಕುಟುಂಬದ ಸದಸ್ಯರು ಪರಸ್ಪರ ಕೈ ಕೈ ಮೀಲಾಯಿಸಿ ಹೊಡೆದಾಡಿಕೊಂಡಿದ್ದಾರೆ.

ಸದ್ದಾಂ ಕುಟುಂಬ ರಸ್ತೆ ಬದಿ ಹೋಟೆಲ್‌ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ವಾಗ್ವಾದ ಮತ್ತು ಗಲಾಟೆ ಹಿನ್ನೆಲೆ ಅತೀಫ್‌ ವಿರುದ್ಧ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಸದ್ದಾಂ ದೂರು ನೀಡಿದ್ದಾರೆ. ಅದೇ ದ್ವೇಷ ಇಟ್ಟುಕೊಂಡು ಅತೀಫ್ ಪರವಾಗಿದ್ದ 30ಕ್ಕೂ ಹೆಚ್ವು ಜನ ಸದ್ದಾಂ ಕುಟುಂಬಸ್ಥರ‌ ಮೇಲೆ‌ ಹಲ್ಲೆ ಮಾಡಿ ಹೋಟೆಲ್ ಧ್ವಂಸ ಮಾಡಿದ್ದಾರೆಂದು ಆರೋಪಿಸಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more