ಸ್ಕಾಲರ್‌ಶಿಪ್‌ಗೆ ಆಗ್ರಹಿಸಿ JJM ಕಾಲೇಜ್‌ ವಿದ್ಯಾರ್ಥಿಗಳ ಪ್ರತಿಭಟನೆ

ಸ್ಕಾಲರ್‌ಶಿಪ್‌ಗೆ ಆಗ್ರಹಿಸಿ JJM ಕಾಲೇಜ್‌ ವಿದ್ಯಾರ್ಥಿಗಳ ಪ್ರತಿಭಟನೆ

Published : Jul 07, 2020, 05:20 PM IST

ಇಲ್ಲಿನ ಜಯದೇವ ಸರ್ಕಲ್ ಬಳಿ ಜೆಜೆಎಂ ಕಾಲೇಜು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, 230 ವಿದ್ಯಾರ್ಥಿಗಳ 8 ಕೋಟಿ ರುಪಾಯಿ ಶಿಷ್ಯವೇತನ ಬಿಡುಗಡೆಯಾಗಿಲ್ಲ. ಸ್ಕಾಲರ್‌ಶಿಪ್ ನೀಡಲು ಕಾಲೇಜು ಆಡಳಿತ ಮಂಡಳಿ ಒಪ್ಪುತ್ತಿಲ್ಲ, ಹೀಗಾಗಿ ವಿದ್ಯಾರ್ಥಿಗಳು ಸತತ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ದಾವಣಗೆರೆ(ಜು.07): ಶಿಷ್ಯ ವೇತನಕ್ಕೆ ಆಗ್ರಹಿಸಿ ಸತತ 9 ದಿನಗಳಿಂದ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಕಾಲೇಜು ಆಡಳಿತ ಮಂಡಳಿ ಕ್ಯಾರೇ ಅಂದಿಲ್ಲ.

ಹೌದು, ಇಲ್ಲಿನ ಜಯದೇವ ಸರ್ಕಲ್ ಬಳಿ ಜೆಜೆಎಂ ಕಾಲೇಜು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, 230 ವಿದ್ಯಾರ್ಥಿಗಳ 8 ಕೋಟಿ ರುಪಾಯಿ ಶಿಷ್ಯವೇತನ ಬಿಡುಗಡೆಯಾಗಿಲ್ಲ. ಸ್ಕಾಲರ್‌ಶಿಪ್ ನೀಡಲು ಕಾಲೇಜು ಆಡಳಿತ ಮಂಡಳಿ ಒಪ್ಪುತ್ತಿಲ್ಲ, ಹೀಗಾಗಿ ವಿದ್ಯಾರ್ಥಿಗಳು ಸತತ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ 16 ತಿಂಗಳಿನ ಶಿಷ್ಯ ವೇತನ ಬಾಕಿ ಇದೆ. ಸುಡುಬಿಸಿಲಿನಲ್ಲಿ ಕುಳಿತುಕೊಂಡು ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?