ದಾವಣಗೆರೆ: ಆಯುಷ್ಮಾನ್‌ ಕಾರ್ಡ್‌ ವಿತರಿಸದೆ ತಿಪ್ಪೆಗೆಸೆದ ಪೋಸ್ಟ್‌ಮ್ಯಾನ್‌..!

ದಾವಣಗೆರೆ: ಆಯುಷ್ಮಾನ್‌ ಕಾರ್ಡ್‌ ವಿತರಿಸದೆ ತಿಪ್ಪೆಗೆಸೆದ ಪೋಸ್ಟ್‌ಮ್ಯಾನ್‌..!

Published : Aug 22, 2020, 03:38 PM IST

ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಕಂಗಾಲಾದ ಗ್ರಾಮಸ್ಥರು| ದಾವಣಗೆರೆ ಜಿಲ್ಲೆಯ ಎಲೇಬೇತೂರು ಗ್ರಾಮದಲ್ಲಿ ನಡೆದ ಘಟನೆ| ಪೋಸ್ಟ್‌ಮ್ಯಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ದಾವಣಗೆರೆ ತಹಶೀಲ್ದಾರ್ ಗಿರೀಶ್| 
 

ದಾವಣಗೆರೆ(ಆ.22): ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಂಗಾಲಾದ ಘಟನೆ ಜಿಲ್ಲೆಯ ಎಲೇಬೇತೂರು ಗ್ರಾಮಲದಲಿ ನಡೆದಿದೆ. ಗ್ರಾಮದ ಜನರಿಗೆ ಪೋಸ್ಟ್‌ನಲ್ಲಿ ಬಂದ ಸಾವಿರಾರು ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಿದೇ ಪೋಸ್ಟ್‌ಮ್ಯಾನ್‌ ಕೊಚ್ಚಿಗೆ ಎಸೆದು ಅವಾಂತರ ಸೃಷ್ಟಿಸಿದ್ದಾನೆ. 

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಆಧಾರಕಾರ್ಡ್, ಆಯುಷ್ಮಾನ್ ಕಾರ್ಡ್ ಸೇರಿದಂತೆ ಸರ್ಕಾರದ ವಿವಿಧ ಯೋಜನಾ ಕಾರ್ಡ್‌ಗಳು ಫಲಾನುಭವಿಗಳಿಗೆ ತಲುಪಿಸಿದೇ ಕಸದ ಗುಂಡಿಗೆ ಹಾಕಿದ್ದಾನೆ. ಕಸದ ಗುಂಡಿಯಲ್ಲಿ ಬಿದ್ದಿದ್ದ ಕಾರ್ಡ್‌ಗಳನ್ನು ಆರಿಸಿ ತಂದ ಗ್ರಾಮಸ್ಥರು ಪೋಸ್ಟ್ ಮ್ಯಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?