ದಾವಣಗೆರೆ: ಆಯುಷ್ಮಾನ್‌ ಕಾರ್ಡ್‌ ವಿತರಿಸದೆ ತಿಪ್ಪೆಗೆಸೆದ ಪೋಸ್ಟ್‌ಮ್ಯಾನ್‌..!

ದಾವಣಗೆರೆ: ಆಯುಷ್ಮಾನ್‌ ಕಾರ್ಡ್‌ ವಿತರಿಸದೆ ತಿಪ್ಪೆಗೆಸೆದ ಪೋಸ್ಟ್‌ಮ್ಯಾನ್‌..!

Suvarna News   | Asianet News
Published : Aug 22, 2020, 03:38 PM IST

ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಕಂಗಾಲಾದ ಗ್ರಾಮಸ್ಥರು| ದಾವಣಗೆರೆ ಜಿಲ್ಲೆಯ ಎಲೇಬೇತೂರು ಗ್ರಾಮದಲ್ಲಿ ನಡೆದ ಘಟನೆ| ಪೋಸ್ಟ್‌ಮ್ಯಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ದಾವಣಗೆರೆ ತಹಶೀಲ್ದಾರ್ ಗಿರೀಶ್| 
 

ದಾವಣಗೆರೆ(ಆ.22): ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಂಗಾಲಾದ ಘಟನೆ ಜಿಲ್ಲೆಯ ಎಲೇಬೇತೂರು ಗ್ರಾಮಲದಲಿ ನಡೆದಿದೆ. ಗ್ರಾಮದ ಜನರಿಗೆ ಪೋಸ್ಟ್‌ನಲ್ಲಿ ಬಂದ ಸಾವಿರಾರು ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಿದೇ ಪೋಸ್ಟ್‌ಮ್ಯಾನ್‌ ಕೊಚ್ಚಿಗೆ ಎಸೆದು ಅವಾಂತರ ಸೃಷ್ಟಿಸಿದ್ದಾನೆ. 

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಆಧಾರಕಾರ್ಡ್, ಆಯುಷ್ಮಾನ್ ಕಾರ್ಡ್ ಸೇರಿದಂತೆ ಸರ್ಕಾರದ ವಿವಿಧ ಯೋಜನಾ ಕಾರ್ಡ್‌ಗಳು ಫಲಾನುಭವಿಗಳಿಗೆ ತಲುಪಿಸಿದೇ ಕಸದ ಗುಂಡಿಗೆ ಹಾಕಿದ್ದಾನೆ. ಕಸದ ಗುಂಡಿಯಲ್ಲಿ ಬಿದ್ದಿದ್ದ ಕಾರ್ಡ್‌ಗಳನ್ನು ಆರಿಸಿ ತಂದ ಗ್ರಾಮಸ್ಥರು ಪೋಸ್ಟ್ ಮ್ಯಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!