ದಾವಣಗೆರೆ: ಆಯುಷ್ಮಾನ್‌ ಕಾರ್ಡ್‌ ವಿತರಿಸದೆ ತಿಪ್ಪೆಗೆಸೆದ ಪೋಸ್ಟ್‌ಮ್ಯಾನ್‌..!

ದಾವಣಗೆರೆ: ಆಯುಷ್ಮಾನ್‌ ಕಾರ್ಡ್‌ ವಿತರಿಸದೆ ತಿಪ್ಪೆಗೆಸೆದ ಪೋಸ್ಟ್‌ಮ್ಯಾನ್‌..!

Suvarna News   | Asianet News
Published : Aug 22, 2020, 03:38 PM IST

ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಕಂಗಾಲಾದ ಗ್ರಾಮಸ್ಥರು| ದಾವಣಗೆರೆ ಜಿಲ್ಲೆಯ ಎಲೇಬೇತೂರು ಗ್ರಾಮದಲ್ಲಿ ನಡೆದ ಘಟನೆ| ಪೋಸ್ಟ್‌ಮ್ಯಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ದಾವಣಗೆರೆ ತಹಶೀಲ್ದಾರ್ ಗಿರೀಶ್| 
 

ದಾವಣಗೆರೆ(ಆ.22): ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಂಗಾಲಾದ ಘಟನೆ ಜಿಲ್ಲೆಯ ಎಲೇಬೇತೂರು ಗ್ರಾಮಲದಲಿ ನಡೆದಿದೆ. ಗ್ರಾಮದ ಜನರಿಗೆ ಪೋಸ್ಟ್‌ನಲ್ಲಿ ಬಂದ ಸಾವಿರಾರು ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಿದೇ ಪೋಸ್ಟ್‌ಮ್ಯಾನ್‌ ಕೊಚ್ಚಿಗೆ ಎಸೆದು ಅವಾಂತರ ಸೃಷ್ಟಿಸಿದ್ದಾನೆ. 

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಆಧಾರಕಾರ್ಡ್, ಆಯುಷ್ಮಾನ್ ಕಾರ್ಡ್ ಸೇರಿದಂತೆ ಸರ್ಕಾರದ ವಿವಿಧ ಯೋಜನಾ ಕಾರ್ಡ್‌ಗಳು ಫಲಾನುಭವಿಗಳಿಗೆ ತಲುಪಿಸಿದೇ ಕಸದ ಗುಂಡಿಗೆ ಹಾಕಿದ್ದಾನೆ. ಕಸದ ಗುಂಡಿಯಲ್ಲಿ ಬಿದ್ದಿದ್ದ ಕಾರ್ಡ್‌ಗಳನ್ನು ಆರಿಸಿ ತಂದ ಗ್ರಾಮಸ್ಥರು ಪೋಸ್ಟ್ ಮ್ಯಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!