ದಾವಣಗೆರೆ: ಆಯುಷ್ಮಾನ್‌ ಕಾರ್ಡ್‌ ವಿತರಿಸದೆ ತಿಪ್ಪೆಗೆಸೆದ ಪೋಸ್ಟ್‌ಮ್ಯಾನ್‌..!

ದಾವಣಗೆರೆ: ಆಯುಷ್ಮಾನ್‌ ಕಾರ್ಡ್‌ ವಿತರಿಸದೆ ತಿಪ್ಪೆಗೆಸೆದ ಪೋಸ್ಟ್‌ಮ್ಯಾನ್‌..!

Suvarna News   | Asianet News
Published : Aug 22, 2020, 03:38 PM IST

ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಕಂಗಾಲಾದ ಗ್ರಾಮಸ್ಥರು| ದಾವಣಗೆರೆ ಜಿಲ್ಲೆಯ ಎಲೇಬೇತೂರು ಗ್ರಾಮದಲ್ಲಿ ನಡೆದ ಘಟನೆ| ಪೋಸ್ಟ್‌ಮ್ಯಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ದಾವಣಗೆರೆ ತಹಶೀಲ್ದಾರ್ ಗಿರೀಶ್| 
 

ದಾವಣಗೆರೆ(ಆ.22): ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಂಗಾಲಾದ ಘಟನೆ ಜಿಲ್ಲೆಯ ಎಲೇಬೇತೂರು ಗ್ರಾಮಲದಲಿ ನಡೆದಿದೆ. ಗ್ರಾಮದ ಜನರಿಗೆ ಪೋಸ್ಟ್‌ನಲ್ಲಿ ಬಂದ ಸಾವಿರಾರು ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಿದೇ ಪೋಸ್ಟ್‌ಮ್ಯಾನ್‌ ಕೊಚ್ಚಿಗೆ ಎಸೆದು ಅವಾಂತರ ಸೃಷ್ಟಿಸಿದ್ದಾನೆ. 

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಆಧಾರಕಾರ್ಡ್, ಆಯುಷ್ಮಾನ್ ಕಾರ್ಡ್ ಸೇರಿದಂತೆ ಸರ್ಕಾರದ ವಿವಿಧ ಯೋಜನಾ ಕಾರ್ಡ್‌ಗಳು ಫಲಾನುಭವಿಗಳಿಗೆ ತಲುಪಿಸಿದೇ ಕಸದ ಗುಂಡಿಗೆ ಹಾಕಿದ್ದಾನೆ. ಕಸದ ಗುಂಡಿಯಲ್ಲಿ ಬಿದ್ದಿದ್ದ ಕಾರ್ಡ್‌ಗಳನ್ನು ಆರಿಸಿ ತಂದ ಗ್ರಾಮಸ್ಥರು ಪೋಸ್ಟ್ ಮ್ಯಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?