ಕೋವಿಡ್ ಕೇರ್ ಸೆಂಟರ್‌ನಲ್ಲಿ ರಸಮಂಜರಿ, ರೇಣುಕಾಚಾರ್ಯ ಮಸ್ತ್ ಡ್ಯಾನ್ಸ್‌

Jun 4, 2021, 10:47 AM IST

ದಾವಣಗೆರೆ (ಜೂ. 04): ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಶಾಸಕ ರೇಣುಕಾಚಾರ್ಯ. ಕೋವಿಡ್‌ ಕೇರ್ ಸೆಂಟರ್‌ನಲ್ಲಿ ವಾಸ್ತವ್ಯ ಹೂಡಿರುವ ರೇಣುಕಾಚಾರ್ಯ, ಸೋಂಕಿತರಿಗಾಗಿ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದರು. ಹಾಡು, ಡ್ಯಾನ್ಸ್ ಮಾಡುತ್ತಾ ಆತ್ಮಸ್ಥೈರ್ಯ ತುಂಬಿದ್ದಾರೆ.

ಮೀನುಗಾರರಿಗೆ 3 ಸಾವಿರ ರೂ ನೆರವು, ಸಿಎಂಗೆ ಶಾಸಕಿ ರೂಪಾಲಿ ನಾಯ್ಕ್ ಧನ್ಯವಾದ