ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!

ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!

Published : Mar 30, 2025, 05:43 PM ISTUpdated : Mar 30, 2025, 05:48 PM IST

5 ತಿಂಗಳ ನಂತರ ಪೊಲೀಸರಿಗೆ ಒಂದು ಸುಳಿವು ಸಿಕ್ಕಿತು. ತಮಿಳುನಾಡು ಮೂಲದ ಸಹೋದರರು ಬೇಕರಿ ವ್ಯಾಪಾರ ಮಾಡುತ್ತಿದ್ದರು, ಆದರೆ ಬ್ಯಾಂಕ್ ಮ್ಯಾನೇಜರ್ ಲಂಚ ಕೇಳಿದ್ದಕ್ಕೆ ದರೋಡೆಗೆ ಇಳಿದರು. ರಾಬರಿ ಮಾಡಿದವರು ಸಿಕ್ಕಿಬಿದ್ದಿದ್ದು ಹೇಗೆ?

ರಾಬರಿಯಾಗಿ 5 ತಿಂಗಳ ನಂತರ ಪೊಲೀಸರಿಗೆ ಒಂದು ಲೀಡ್​​ ಸಿಕ್ಕಿತ್ತು. ಪೊಲೀಸ್​​ ಠಾಣೆಯಿಂದ 500 ಮೀಟರ್​​ ದೂರದ ಹೊಂಡದಲ್ಲಿ ಗ್ಯಾಸ್​ ಸಿಲಿಂಡರ್​ ಪತ್ತೆಯಾಗಿತ್ತು. ಅದೇ ಸಿಲಿಂಡರ್​ನ ಮೂಲ ಹುಡುಕುತ್ತಾ ಹೊರಟ ಪೊಲೀಸರಿಗೆ ಸಿಕ್ಕಿದ್ದು ತಮಿಳುನಾಡು ಮೂಲದ ಒಂದು ಬ್ರದರ್ಸ್​​​ಗೆ . ಹಾಗಾದ್ರೆ ಆ ಅಣ್ಣತಮ್ಮಂದಿರೇ ಬ್ಯಾಂಕ್​ ರಾಬರಿ ಮಾಡಿದ್ದ. ಆ ಬ್ರದರ್ಸ್​​ ಯಾರು?

ಅವರಿಬ್ಬರು ಅಣ್ಣತಮ್ಮಂದಿರು. ತಮಿಳು ನಾಡಿನಿಂದ ಬಂದು ಬೇಕರಿ ವ್ಯಾಪಾರ ಶುರು ಮಾಡಿದ್ರು. ವ್ಯಾಪಾರ​​ ಚೆನ್ನಾಗಿ ಆಗ್ತಿದ್ದರಿಂದ ಬ್ಯುಸಿನೆಸ್​​ ದೊಡ್ಡದು ಮಾಡಲು ಪ್ಲಾನ್​ ಮಾಡಿ ಅದಕ್ಕಾಗಿ ಬ್ಯಾಂಕ್​ಗೆ ಲೋನ್​ ಅಪ್ಲೈ ಮಾಡಿದ್ರು. ಆದ್ರೆ ಬ್ಯಾಂಕ್​ ಮ್ಯಾನೇಜರ್​ ಲೋನ್​​ ಅಪ್ರೂವ್​ ಮಾಡಲು ಲಂಚ ಕೇಳಿದ್ರು. ಆದ್ರೆ ಲಂಚ ಕೊಡಲು ಇಷ್ಟ ಪಡದ ಆ ಬ್ರದರ್ಸ್​​​ ಬ್ಯಾಂಕ್​ ರಾಬರಿಗೆ ಇಳಿದುಬಿಟ್ಟರು. ಐದು ಜನರ ಗ್ಯಾಂಗ್​ ಕಟ್ಟಿಕೊಂಡು ಫೀಲ್ಡ್​​ಗೆ ಇಳಿದೇಬಿಟ್ಟರು. ರಾಬರಿ ಮೂವೀಸ್​​ಗಳನ್ನ ನೋಡಿ ಪ್ಲಾನ್​ ಎಕ್ಸಿಕ್ಯೂಟ್​​ ಮಾಡಿದ್ರು. ಆದ್ರೆ ಅವರೇ ಮಾಡಿದ ಒಂದು ತಪ್ಪು ಅವರನ್ನ ಲಾಕ್​ ಮಾಡಿತು. ಆದ್ರೆ ಕದ್ದಿದ್ದು 17 ಕೆ.ಜಿ ಆದ್ರೆ ಪೊಲೀಸರು ಮಾತ್ರ ರಿಕವರಿ ಮಾಡಿರೋದು 220 ಗ್ರಾಮ್​​​ ಅಂತಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more