ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!

ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!

Published : Mar 30, 2025, 05:43 PM ISTUpdated : Mar 30, 2025, 05:48 PM IST

5 ತಿಂಗಳ ನಂತರ ಪೊಲೀಸರಿಗೆ ಒಂದು ಸುಳಿವು ಸಿಕ್ಕಿತು. ತಮಿಳುನಾಡು ಮೂಲದ ಸಹೋದರರು ಬೇಕರಿ ವ್ಯಾಪಾರ ಮಾಡುತ್ತಿದ್ದರು, ಆದರೆ ಬ್ಯಾಂಕ್ ಮ್ಯಾನೇಜರ್ ಲಂಚ ಕೇಳಿದ್ದಕ್ಕೆ ದರೋಡೆಗೆ ಇಳಿದರು. ರಾಬರಿ ಮಾಡಿದವರು ಸಿಕ್ಕಿಬಿದ್ದಿದ್ದು ಹೇಗೆ?

ರಾಬರಿಯಾಗಿ 5 ತಿಂಗಳ ನಂತರ ಪೊಲೀಸರಿಗೆ ಒಂದು ಲೀಡ್​​ ಸಿಕ್ಕಿತ್ತು. ಪೊಲೀಸ್​​ ಠಾಣೆಯಿಂದ 500 ಮೀಟರ್​​ ದೂರದ ಹೊಂಡದಲ್ಲಿ ಗ್ಯಾಸ್​ ಸಿಲಿಂಡರ್​ ಪತ್ತೆಯಾಗಿತ್ತು. ಅದೇ ಸಿಲಿಂಡರ್​ನ ಮೂಲ ಹುಡುಕುತ್ತಾ ಹೊರಟ ಪೊಲೀಸರಿಗೆ ಸಿಕ್ಕಿದ್ದು ತಮಿಳುನಾಡು ಮೂಲದ ಒಂದು ಬ್ರದರ್ಸ್​​​ಗೆ . ಹಾಗಾದ್ರೆ ಆ ಅಣ್ಣತಮ್ಮಂದಿರೇ ಬ್ಯಾಂಕ್​ ರಾಬರಿ ಮಾಡಿದ್ದ. ಆ ಬ್ರದರ್ಸ್​​ ಯಾರು?

ಅವರಿಬ್ಬರು ಅಣ್ಣತಮ್ಮಂದಿರು. ತಮಿಳು ನಾಡಿನಿಂದ ಬಂದು ಬೇಕರಿ ವ್ಯಾಪಾರ ಶುರು ಮಾಡಿದ್ರು. ವ್ಯಾಪಾರ​​ ಚೆನ್ನಾಗಿ ಆಗ್ತಿದ್ದರಿಂದ ಬ್ಯುಸಿನೆಸ್​​ ದೊಡ್ಡದು ಮಾಡಲು ಪ್ಲಾನ್​ ಮಾಡಿ ಅದಕ್ಕಾಗಿ ಬ್ಯಾಂಕ್​ಗೆ ಲೋನ್​ ಅಪ್ಲೈ ಮಾಡಿದ್ರು. ಆದ್ರೆ ಬ್ಯಾಂಕ್​ ಮ್ಯಾನೇಜರ್​ ಲೋನ್​​ ಅಪ್ರೂವ್​ ಮಾಡಲು ಲಂಚ ಕೇಳಿದ್ರು. ಆದ್ರೆ ಲಂಚ ಕೊಡಲು ಇಷ್ಟ ಪಡದ ಆ ಬ್ರದರ್ಸ್​​​ ಬ್ಯಾಂಕ್​ ರಾಬರಿಗೆ ಇಳಿದುಬಿಟ್ಟರು. ಐದು ಜನರ ಗ್ಯಾಂಗ್​ ಕಟ್ಟಿಕೊಂಡು ಫೀಲ್ಡ್​​ಗೆ ಇಳಿದೇಬಿಟ್ಟರು. ರಾಬರಿ ಮೂವೀಸ್​​ಗಳನ್ನ ನೋಡಿ ಪ್ಲಾನ್​ ಎಕ್ಸಿಕ್ಯೂಟ್​​ ಮಾಡಿದ್ರು. ಆದ್ರೆ ಅವರೇ ಮಾಡಿದ ಒಂದು ತಪ್ಪು ಅವರನ್ನ ಲಾಕ್​ ಮಾಡಿತು. ಆದ್ರೆ ಕದ್ದಿದ್ದು 17 ಕೆ.ಜಿ ಆದ್ರೆ ಪೊಲೀಸರು ಮಾತ್ರ ರಿಕವರಿ ಮಾಡಿರೋದು 220 ಗ್ರಾಮ್​​​ ಅಂತಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more