ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!

ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!

Published : Mar 30, 2025, 05:43 PM ISTUpdated : Mar 30, 2025, 05:48 PM IST

5 ತಿಂಗಳ ನಂತರ ಪೊಲೀಸರಿಗೆ ಒಂದು ಸುಳಿವು ಸಿಕ್ಕಿತು. ತಮಿಳುನಾಡು ಮೂಲದ ಸಹೋದರರು ಬೇಕರಿ ವ್ಯಾಪಾರ ಮಾಡುತ್ತಿದ್ದರು, ಆದರೆ ಬ್ಯಾಂಕ್ ಮ್ಯಾನೇಜರ್ ಲಂಚ ಕೇಳಿದ್ದಕ್ಕೆ ದರೋಡೆಗೆ ಇಳಿದರು. ರಾಬರಿ ಮಾಡಿದವರು ಸಿಕ್ಕಿಬಿದ್ದಿದ್ದು ಹೇಗೆ?

ರಾಬರಿಯಾಗಿ 5 ತಿಂಗಳ ನಂತರ ಪೊಲೀಸರಿಗೆ ಒಂದು ಲೀಡ್​​ ಸಿಕ್ಕಿತ್ತು. ಪೊಲೀಸ್​​ ಠಾಣೆಯಿಂದ 500 ಮೀಟರ್​​ ದೂರದ ಹೊಂಡದಲ್ಲಿ ಗ್ಯಾಸ್​ ಸಿಲಿಂಡರ್​ ಪತ್ತೆಯಾಗಿತ್ತು. ಅದೇ ಸಿಲಿಂಡರ್​ನ ಮೂಲ ಹುಡುಕುತ್ತಾ ಹೊರಟ ಪೊಲೀಸರಿಗೆ ಸಿಕ್ಕಿದ್ದು ತಮಿಳುನಾಡು ಮೂಲದ ಒಂದು ಬ್ರದರ್ಸ್​​​ಗೆ . ಹಾಗಾದ್ರೆ ಆ ಅಣ್ಣತಮ್ಮಂದಿರೇ ಬ್ಯಾಂಕ್​ ರಾಬರಿ ಮಾಡಿದ್ದ. ಆ ಬ್ರದರ್ಸ್​​ ಯಾರು?

ಅವರಿಬ್ಬರು ಅಣ್ಣತಮ್ಮಂದಿರು. ತಮಿಳು ನಾಡಿನಿಂದ ಬಂದು ಬೇಕರಿ ವ್ಯಾಪಾರ ಶುರು ಮಾಡಿದ್ರು. ವ್ಯಾಪಾರ​​ ಚೆನ್ನಾಗಿ ಆಗ್ತಿದ್ದರಿಂದ ಬ್ಯುಸಿನೆಸ್​​ ದೊಡ್ಡದು ಮಾಡಲು ಪ್ಲಾನ್​ ಮಾಡಿ ಅದಕ್ಕಾಗಿ ಬ್ಯಾಂಕ್​ಗೆ ಲೋನ್​ ಅಪ್ಲೈ ಮಾಡಿದ್ರು. ಆದ್ರೆ ಬ್ಯಾಂಕ್​ ಮ್ಯಾನೇಜರ್​ ಲೋನ್​​ ಅಪ್ರೂವ್​ ಮಾಡಲು ಲಂಚ ಕೇಳಿದ್ರು. ಆದ್ರೆ ಲಂಚ ಕೊಡಲು ಇಷ್ಟ ಪಡದ ಆ ಬ್ರದರ್ಸ್​​​ ಬ್ಯಾಂಕ್​ ರಾಬರಿಗೆ ಇಳಿದುಬಿಟ್ಟರು. ಐದು ಜನರ ಗ್ಯಾಂಗ್​ ಕಟ್ಟಿಕೊಂಡು ಫೀಲ್ಡ್​​ಗೆ ಇಳಿದೇಬಿಟ್ಟರು. ರಾಬರಿ ಮೂವೀಸ್​​ಗಳನ್ನ ನೋಡಿ ಪ್ಲಾನ್​ ಎಕ್ಸಿಕ್ಯೂಟ್​​ ಮಾಡಿದ್ರು. ಆದ್ರೆ ಅವರೇ ಮಾಡಿದ ಒಂದು ತಪ್ಪು ಅವರನ್ನ ಲಾಕ್​ ಮಾಡಿತು. ಆದ್ರೆ ಕದ್ದಿದ್ದು 17 ಕೆ.ಜಿ ಆದ್ರೆ ಪೊಲೀಸರು ಮಾತ್ರ ರಿಕವರಿ ಮಾಡಿರೋದು 220 ಗ್ರಾಮ್​​​ ಅಂತಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more