Ukraine Return: ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ, ಗ್ರಾಮಸ್ಥರಿಂದ ವಿರೋಧ!

Ukraine Return: ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ, ಗ್ರಾಮಸ್ಥರಿಂದ ವಿರೋಧ!

Published : Mar 10, 2022, 02:18 PM IST

ಉಕ್ರೇನ್‌‌ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿರುವ ಘಟನೆ  ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ.ಈ ನಡೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. 

ದಾವಣಗೆರೆ  (ಮಾ. 10):  ಉಕ್ರೇನ್‌‌ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿರುವ ಘಟನೆ  ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಸೊಕ್ಕೆ ಗ್ರಾಮದ ಯುವಕ ಆದರ್ಶ್ ಉಕ್ರೇನ್‌ನಲ್ಲಿ ಮೆಡಿಕಲ್ ಓದುತ್ತಿದ್ದರು. ಅವರು ಉಕ್ರೇನ್‌ನಿಂದ ಸುರಕ್ಷಿತವಾಗಿ ಇಂದು ಗ್ರಾಮಕ್ಕೆ ಮರಳಿದ್ದಾರೆ. ಬಿಜೆಪಿ ಬೆಂಬಲಿತ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿ ಬಿಜೆಪಿ ಬಾವುಟ ಹಿಡಿದು ಸ್ವಾಗತಿಸಿದ್ದಾರೆ. ಈ ನಡೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more