Ukraine Return: ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ, ಗ್ರಾಮಸ್ಥರಿಂದ ವಿರೋಧ!

Ukraine Return: ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ, ಗ್ರಾಮಸ್ಥರಿಂದ ವಿರೋಧ!

Published : Mar 10, 2022, 02:18 PM IST

ಉಕ್ರೇನ್‌‌ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿರುವ ಘಟನೆ  ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ.ಈ ನಡೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. 

ದಾವಣಗೆರೆ  (ಮಾ. 10):  ಉಕ್ರೇನ್‌‌ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿರುವ ಘಟನೆ  ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಸೊಕ್ಕೆ ಗ್ರಾಮದ ಯುವಕ ಆದರ್ಶ್ ಉಕ್ರೇನ್‌ನಲ್ಲಿ ಮೆಡಿಕಲ್ ಓದುತ್ತಿದ್ದರು. ಅವರು ಉಕ್ರೇನ್‌ನಿಂದ ಸುರಕ್ಷಿತವಾಗಿ ಇಂದು ಗ್ರಾಮಕ್ಕೆ ಮರಳಿದ್ದಾರೆ. ಬಿಜೆಪಿ ಬೆಂಬಲಿತ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿ ಬಿಜೆಪಿ ಬಾವುಟ ಹಿಡಿದು ಸ್ವಾಗತಿಸಿದ್ದಾರೆ. ಈ ನಡೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more