ಕೊರೋನಾ ಸೋಂಕಿತರಿದ್ದ ಡೇಂಜರ್ ಏರಿಯಾಗಳಲ್ಲಿ ಡಿಸಿ ರಿಯಾಲಿಟಿ ಚೆಕ್

ಕೊರೋನಾ ಸೋಂಕಿತರಿದ್ದ ಡೇಂಜರ್ ಏರಿಯಾಗಳಲ್ಲಿ ಡಿಸಿ ರಿಯಾಲಿಟಿ ಚೆಕ್

Suvarna News   | Asianet News
Published : Apr 19, 2020, 11:19 AM IST

ಕೊರೋನಾ ಹಾಟ್‌ಸ್ಪಾಟ್‌ ಮಳವಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ವೆಂಟಕೇಶ್‌| ಸುವರ್ಣ ನ್ಯೂಸ್‌ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ| ಈದ್ಗಾ ಮೊಹಲ್ಲಾ, ಕೋಟೆ ಕಾಳಮ್ಮನ ಬೀದಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ|

ಮಂಡ್ಯ(ಏ.19):  ಕೊರೋನಾ ಹಾಟ್‌ಸ್ಪಾಟ್‌ ಪ್ರದೇಶವಾದ ಜಿಲ್ಲೆಯ ಮಳವಳ್ಳಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಡಾ. ವೆಂಟಕೇಶ್‌ ಅವರು ಸುವರ್ಣ ನ್ಯೂಸ್‌ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಕ್‌ಡೌನ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜನರು ಹೇಗೆ ಸ್ಪಂದಿಸುತ್ತಿದ್ದಾರೆ ಎಂಬುದನ್ನು ಅರಿಯಲು ಡಿಸಿ ವೆಂಟಕೇಶ್‌ ರೌಂಡ್‌ ಹಾಕಿದ್ದಾರೆ. 

42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

ಇದರ ಜೊತೆಗೆ ಕೊರೋನಾ ಸೋಂಕಿತರು ವಾಸವಿದ್ದ ಡೇಂಜರ್ ಏರಿಯಾಗಳಲ್ಲಿ ಡಾ. ವೆಂಟಕೇಶ್‌ ಅವರು ಭೇಟಿ ನೀಡಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. ಈದ್ಗಾ ಮೊಹಲ್ಲಾ, ಕೋಟೆ ಕಾಳಮ್ಮನ ಬೀದಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.  
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್