ಕೊರೋನಾ ಸೋಂಕಿತರಿದ್ದ ಡೇಂಜರ್ ಏರಿಯಾಗಳಲ್ಲಿ ಡಿಸಿ ರಿಯಾಲಿಟಿ ಚೆಕ್

ಕೊರೋನಾ ಸೋಂಕಿತರಿದ್ದ ಡೇಂಜರ್ ಏರಿಯಾಗಳಲ್ಲಿ ಡಿಸಿ ರಿಯಾಲಿಟಿ ಚೆಕ್

Suvarna News   | Asianet News
Published : Apr 19, 2020, 11:19 AM IST

ಕೊರೋನಾ ಹಾಟ್‌ಸ್ಪಾಟ್‌ ಮಳವಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ವೆಂಟಕೇಶ್‌| ಸುವರ್ಣ ನ್ಯೂಸ್‌ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ| ಈದ್ಗಾ ಮೊಹಲ್ಲಾ, ಕೋಟೆ ಕಾಳಮ್ಮನ ಬೀದಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ|

ಮಂಡ್ಯ(ಏ.19):  ಕೊರೋನಾ ಹಾಟ್‌ಸ್ಪಾಟ್‌ ಪ್ರದೇಶವಾದ ಜಿಲ್ಲೆಯ ಮಳವಳ್ಳಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಡಾ. ವೆಂಟಕೇಶ್‌ ಅವರು ಸುವರ್ಣ ನ್ಯೂಸ್‌ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಕ್‌ಡೌನ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜನರು ಹೇಗೆ ಸ್ಪಂದಿಸುತ್ತಿದ್ದಾರೆ ಎಂಬುದನ್ನು ಅರಿಯಲು ಡಿಸಿ ವೆಂಟಕೇಶ್‌ ರೌಂಡ್‌ ಹಾಕಿದ್ದಾರೆ. 

42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

ಇದರ ಜೊತೆಗೆ ಕೊರೋನಾ ಸೋಂಕಿತರು ವಾಸವಿದ್ದ ಡೇಂಜರ್ ಏರಿಯಾಗಳಲ್ಲಿ ಡಾ. ವೆಂಟಕೇಶ್‌ ಅವರು ಭೇಟಿ ನೀಡಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. ಈದ್ಗಾ ಮೊಹಲ್ಲಾ, ಕೋಟೆ ಕಾಳಮ್ಮನ ಬೀದಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?