ಕೊರೋನಾ ಸೋಂಕಿತರಿದ್ದ ಡೇಂಜರ್ ಏರಿಯಾಗಳಲ್ಲಿ ಡಿಸಿ ರಿಯಾಲಿಟಿ ಚೆಕ್

ಕೊರೋನಾ ಸೋಂಕಿತರಿದ್ದ ಡೇಂಜರ್ ಏರಿಯಾಗಳಲ್ಲಿ ಡಿಸಿ ರಿಯಾಲಿಟಿ ಚೆಕ್

Suvarna News   | Asianet News
Published : Apr 19, 2020, 11:19 AM IST

ಕೊರೋನಾ ಹಾಟ್‌ಸ್ಪಾಟ್‌ ಮಳವಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ವೆಂಟಕೇಶ್‌| ಸುವರ್ಣ ನ್ಯೂಸ್‌ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ| ಈದ್ಗಾ ಮೊಹಲ್ಲಾ, ಕೋಟೆ ಕಾಳಮ್ಮನ ಬೀದಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ|

ಮಂಡ್ಯ(ಏ.19):  ಕೊರೋನಾ ಹಾಟ್‌ಸ್ಪಾಟ್‌ ಪ್ರದೇಶವಾದ ಜಿಲ್ಲೆಯ ಮಳವಳ್ಳಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಡಾ. ವೆಂಟಕೇಶ್‌ ಅವರು ಸುವರ್ಣ ನ್ಯೂಸ್‌ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಕ್‌ಡೌನ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜನರು ಹೇಗೆ ಸ್ಪಂದಿಸುತ್ತಿದ್ದಾರೆ ಎಂಬುದನ್ನು ಅರಿಯಲು ಡಿಸಿ ವೆಂಟಕೇಶ್‌ ರೌಂಡ್‌ ಹಾಕಿದ್ದಾರೆ. 

42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

ಇದರ ಜೊತೆಗೆ ಕೊರೋನಾ ಸೋಂಕಿತರು ವಾಸವಿದ್ದ ಡೇಂಜರ್ ಏರಿಯಾಗಳಲ್ಲಿ ಡಾ. ವೆಂಟಕೇಶ್‌ ಅವರು ಭೇಟಿ ನೀಡಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. ಈದ್ಗಾ ಮೊಹಲ್ಲಾ, ಕೋಟೆ ಕಾಳಮ್ಮನ ಬೀದಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.  
 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!