Kolar-Chikkaballapur DCC Bank : ತಾರಕಕ್ಕೇರಿದ ಡಿಸಿಸಿ ಬ್ಯಾಂಕ್ 'ಚುಕ್ಕಾಣಿ' ಸಮರ

Kolar-Chikkaballapur DCC Bank : ತಾರಕಕ್ಕೇರಿದ ಡಿಸಿಸಿ ಬ್ಯಾಂಕ್ 'ಚುಕ್ಕಾಣಿ' ಸಮರ

Suvarna News   | Asianet News
Published : Nov 29, 2021, 11:21 AM ISTUpdated : Nov 29, 2021, 11:34 AM IST

 ಕೋಲಾರ ಹಾಗು ಚಿಕ್ಕಬಳ್ಳಾಪುರ  ಡಿಸಿಸಿ ಬ್ಯಾಂಕ್  ರಾಜಕೀಯದ ಹಾಟ್‌ಸ್ಪಾಟ್‌ ಆಗಿದೆ. ಮೇಲುಗೈ ಸಾಧಿಸಲು ಎರಡು ಜಿಲ್ಲೆಗಳ ಪ್ರಭಾವಿ ನಾಯಕರ ಸಮರ ಮಿತಿ ಮೀರಿದೆ. ಬ್ಯಾಂಕ್ ಅಧ್ಯಕ್ಷರ ಬೆನ್ನಿಗೆ ಕೆಜಿಎಫ್ ಶಾಸಕಿ ರೂಪಾ ಶಶಿಧರ್ ನಿಂತಿದ್ದು. ನಾಯಕರ  ಕೆಸರೆರಚಾಟ ನಡೆಯುತ್ತಿದೆ. ಹಾದಿ ಬೀದಿಯಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ.  ಬಿಜೆಪಿ ಹಾಗು ಕಾಂಗ್ರೆಸ್ ಪಕ್ಷದ ನಾಯಕರು  ಡಿಸಿಸಿ ಬ್ಯಾಂಕನ್ನು ತಮ್ಮ ಪ್ರತಿಷ್ಠೆಗೆ ಬಳಸಿಕೊಳ್ಳುತ್ತಿದ್ದಾರೆ. 

 

ಕೋಲಾರ (ನ.29):   ಕೋಲಾರ (Kolar)  ಹಾಗು ಚಿಕ್ಕಬಳ್ಳಾಪುರ (Chikkaballapura)  ಡಿಸಿಸಿ ಬ್ಯಾಂಕ್ (DCC Bank)  ರಾಜಕೀಯದ (politics) ಹಾಟ್‌ಸ್ಪಾಟ್‌ ಆಗಿದೆ. ಮೇಲುಗೈ ಸಾಧಿಸಲು ಎರಡು ಜಿಲ್ಲೆಗಳ ಪ್ರಭಾವಿ ನಾಯಕರ ಸಮರ ಮಿತಿ ಮೀರಿದೆ. ಬ್ಯಾಂಕ್ ಅಧ್ಯಕ್ಷರ ಬೆನ್ನಿಗೆ ಕೆಜಿಎಫ್ ಶಾಸಕಿ (KGF MLA) ರೂಪಾ ಶಶಿಧರ್ ನಿಂತಿದ್ದು. ನಾಯಕರ  ಕೆಸರೆರಚಾಟ ನಡೆಯುತ್ತಿದೆ. ಹಾದಿ ಬೀದಿಯಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ.  ಬಿಜೆಪಿ (BJP) ಹಾಗು ಕಾಂಗ್ರೆಸ್ (Congress) ಪಕ್ಷದ ನಾಯಕರು  ಡಿಸಿಸಿ ಬ್ಯಾಂಕನ್ನು (DCC Bank) ತಮ್ಮ ಪ್ರತಿಷ್ಠೆಗೆ ಬಳಸಿಕೊಳ್ಳುತ್ತಿದ್ದಾರೆ. 

Kolar : ಮಾಜಿ ಸ್ಪೀಕರ್‌ ಕೈ ಮುಖಂಡ ರಮೇಶ್‌ ಕುಮಾರ್‌ ಬೇಸರ

ಡಿಸಿಸಿ ಬ್ಯಾಂಕಲ್ಲಿ ಭಾರಿ ಹಗರಣ ನಡೆದಿದೆ.  ಭಾರಿ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿಸುತ್ತೇನೆ. ಅದರಲ್ಲಿ ಕೆಲವರು ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸ್ಪೀಕರ್ ರಮೇಶ್  ಕುಮಾರ್, ಅಧ್ಯಕ್ಷ   ಗೋವಿಂದ ಗೌಡ ವಿರುದ್ಧ  ಸಚಿವ ಸುಧಾಕರ್ ಹೇಳಿದ್ದಾರೆ. ಇದಕ್ಕೆ  ವಿರುದ್ಧವಾಗಿ ನಿಂತ ರಮೇಶ್ ಕುಮಾರ್ ಸಹ ಹಗರಣ ಆಗಿದ್ದಲ್ಲಿ ತನಿಖೆ ನಡೆಸಲಿ ಎಂದು  ಹೇಳಿದ್ದಾರೆ. 
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more