ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

Suvarna News   | Asianet News
Published : Jun 18, 2020, 01:50 PM IST

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಡಿಸಿಎಂ ಕಾರಜೋಳ| ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಡೆದ ಘಟನೆ| ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರನ್ನ ಪಾಲನೆ ಮಾಡಿದ ಡಿಸಿಎಂ ಕಾರಜೋಳ|

ಬಾಗಲಕೋಟೆ(ಜೂ.18): ಡಿಸಿಎಂ ಗೋವಿಂದ ಕಾರಜೋಳ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಿನ್ನೆ(ಬುಧವಾರ) ಘಟನೆ ನಡೆದಿದೆ. ಗೋವಿಂದ ಕಾರಜೋಳ ಅವರು ಗುಂಪು ಗುಂಪಾಗಿ ಸೇರಿ ವಸತಿ ಶಾಲೆ ಕಟ್ಟಡದ ಭೂಮಿ ಪೂಜೆಯನ್ನ ನೆರವೇರಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಸೂಳೇಭಾವಿ ಗ್ರಾಮದ ಕಿತ್ತೂರ ಚೆನ್ನಮ್ಮ ವಸತಿ ಶಾಲೆಯ ಕಟ್ಟಡ ಭೂಮಿ ಪೂಜೆಯ ವೇಳೆ ಸಾಮಾಜಿಕ ಅಂತರವಿಲ್ಲ, ಕೆಲವರು ಮುಖಕ್ಕೆ ಮಾಸ್ಕ್ ಕೂಡ ಧರಿಸಿಲ್ಲ. ಜಿಲ್ಲೆಯಲ್ಲಿ ನಿನ್ನೆ ನಡೆದ ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಡಿಸಿಎಂ ಕಾರಜೋಳ ಅವರು ಸಾಮಾಜಿಕ ಅಂತರನ್ನ ಪಾಲನೆ ಮಾಡಿಲ್ಲ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?