ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

Published : Jun 18, 2020, 01:50 PM IST

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಡಿಸಿಎಂ ಕಾರಜೋಳ| ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಡೆದ ಘಟನೆ| ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರನ್ನ ಪಾಲನೆ ಮಾಡಿದ ಡಿಸಿಎಂ ಕಾರಜೋಳ|

ಬಾಗಲಕೋಟೆ(ಜೂ.18): ಡಿಸಿಎಂ ಗೋವಿಂದ ಕಾರಜೋಳ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಿನ್ನೆ(ಬುಧವಾರ) ಘಟನೆ ನಡೆದಿದೆ. ಗೋವಿಂದ ಕಾರಜೋಳ ಅವರು ಗುಂಪು ಗುಂಪಾಗಿ ಸೇರಿ ವಸತಿ ಶಾಲೆ ಕಟ್ಟಡದ ಭೂಮಿ ಪೂಜೆಯನ್ನ ನೆರವೇರಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಸೂಳೇಭಾವಿ ಗ್ರಾಮದ ಕಿತ್ತೂರ ಚೆನ್ನಮ್ಮ ವಸತಿ ಶಾಲೆಯ ಕಟ್ಟಡ ಭೂಮಿ ಪೂಜೆಯ ವೇಳೆ ಸಾಮಾಜಿಕ ಅಂತರವಿಲ್ಲ, ಕೆಲವರು ಮುಖಕ್ಕೆ ಮಾಸ್ಕ್ ಕೂಡ ಧರಿಸಿಲ್ಲ. ಜಿಲ್ಲೆಯಲ್ಲಿ ನಿನ್ನೆ ನಡೆದ ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಡಿಸಿಎಂ ಕಾರಜೋಳ ಅವರು ಸಾಮಾಜಿಕ ಅಂತರನ್ನ ಪಾಲನೆ ಮಾಡಿಲ್ಲ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!