ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

Suvarna News   | Asianet News
Published : Jun 18, 2020, 01:50 PM IST

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಡಿಸಿಎಂ ಕಾರಜೋಳ| ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಡೆದ ಘಟನೆ| ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರನ್ನ ಪಾಲನೆ ಮಾಡಿದ ಡಿಸಿಎಂ ಕಾರಜೋಳ|

ಬಾಗಲಕೋಟೆ(ಜೂ.18): ಡಿಸಿಎಂ ಗೋವಿಂದ ಕಾರಜೋಳ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಿನ್ನೆ(ಬುಧವಾರ) ಘಟನೆ ನಡೆದಿದೆ. ಗೋವಿಂದ ಕಾರಜೋಳ ಅವರು ಗುಂಪು ಗುಂಪಾಗಿ ಸೇರಿ ವಸತಿ ಶಾಲೆ ಕಟ್ಟಡದ ಭೂಮಿ ಪೂಜೆಯನ್ನ ನೆರವೇರಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಸೂಳೇಭಾವಿ ಗ್ರಾಮದ ಕಿತ್ತೂರ ಚೆನ್ನಮ್ಮ ವಸತಿ ಶಾಲೆಯ ಕಟ್ಟಡ ಭೂಮಿ ಪೂಜೆಯ ವೇಳೆ ಸಾಮಾಜಿಕ ಅಂತರವಿಲ್ಲ, ಕೆಲವರು ಮುಖಕ್ಕೆ ಮಾಸ್ಕ್ ಕೂಡ ಧರಿಸಿಲ್ಲ. ಜಿಲ್ಲೆಯಲ್ಲಿ ನಿನ್ನೆ ನಡೆದ ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಡಿಸಿಎಂ ಕಾರಜೋಳ ಅವರು ಸಾಮಾಜಿಕ ಅಂತರನ್ನ ಪಾಲನೆ ಮಾಡಿಲ್ಲ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!