ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

Suvarna News   | Asianet News
Published : Jun 18, 2020, 01:50 PM IST

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಡಿಸಿಎಂ ಕಾರಜೋಳ| ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಡೆದ ಘಟನೆ| ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರನ್ನ ಪಾಲನೆ ಮಾಡಿದ ಡಿಸಿಎಂ ಕಾರಜೋಳ|

ಬಾಗಲಕೋಟೆ(ಜೂ.18): ಡಿಸಿಎಂ ಗೋವಿಂದ ಕಾರಜೋಳ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಿನ್ನೆ(ಬುಧವಾರ) ಘಟನೆ ನಡೆದಿದೆ. ಗೋವಿಂದ ಕಾರಜೋಳ ಅವರು ಗುಂಪು ಗುಂಪಾಗಿ ಸೇರಿ ವಸತಿ ಶಾಲೆ ಕಟ್ಟಡದ ಭೂಮಿ ಪೂಜೆಯನ್ನ ನೆರವೇರಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಸೂಳೇಭಾವಿ ಗ್ರಾಮದ ಕಿತ್ತೂರ ಚೆನ್ನಮ್ಮ ವಸತಿ ಶಾಲೆಯ ಕಟ್ಟಡ ಭೂಮಿ ಪೂಜೆಯ ವೇಳೆ ಸಾಮಾಜಿಕ ಅಂತರವಿಲ್ಲ, ಕೆಲವರು ಮುಖಕ್ಕೆ ಮಾಸ್ಕ್ ಕೂಡ ಧರಿಸಿಲ್ಲ. ಜಿಲ್ಲೆಯಲ್ಲಿ ನಿನ್ನೆ ನಡೆದ ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಡಿಸಿಎಂ ಕಾರಜೋಳ ಅವರು ಸಾಮಾಜಿಕ ಅಂತರನ್ನ ಪಾಲನೆ ಮಾಡಿಲ್ಲ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!