DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

Suvarna News   | Asianet News
Published : Jan 01, 2020, 02:31 PM ISTUpdated : Jan 01, 2020, 02:50 PM IST

ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರ| ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ| ರೇಣುಕಾಚಾರ್ಯಗೆ ತಿರುಗೇಟು ನೀಡಿದ ಸವದಿ| ರೇಣುಕಾಚಾರ್ಯ ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ| ಈ ಬಗ್ಗೆ ನಾನು ಮಾತಾಡಲ್ಲ|

ಬೆಂಗಳೂರು(ಜ.01): ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರವನ್ನ ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ ಅವರು ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ, ಈ ಬಗ್ಗೆ ನಾನು ಮಾತಾಡಲ್ಲ, ಕಾಲ ಕೂಡಿ ಬಂದಾಗ ವಿಧಾನ ಪರಿಷತ್ತಿಗೆ ಪ್ರವೇಶ ಆಗತ್ತದೆ ಎಂದು ಹೇಳಿದ್ದಾರೆ. 

ಡಿಸಿಎಂ ಸ್ಥಾನಕ್ಕೆ ಕತ್ತರಿ ಹಾಕಿ ಎಂದಿದ್ದ ಶಾಸಕ ರೇಣುಕಾಚಾರ್ಯ ಈಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ ಡಿಸಿಎಂ ಕಿತ್ತಾಕಲು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?