DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

Suvarna News   | Asianet News
Published : Jan 01, 2020, 02:31 PM ISTUpdated : Jan 01, 2020, 02:50 PM IST

ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರ| ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ| ರೇಣುಕಾಚಾರ್ಯಗೆ ತಿರುಗೇಟು ನೀಡಿದ ಸವದಿ| ರೇಣುಕಾಚಾರ್ಯ ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ| ಈ ಬಗ್ಗೆ ನಾನು ಮಾತಾಡಲ್ಲ|

ಬೆಂಗಳೂರು(ಜ.01): ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರವನ್ನ ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ ಅವರು ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ, ಈ ಬಗ್ಗೆ ನಾನು ಮಾತಾಡಲ್ಲ, ಕಾಲ ಕೂಡಿ ಬಂದಾಗ ವಿಧಾನ ಪರಿಷತ್ತಿಗೆ ಪ್ರವೇಶ ಆಗತ್ತದೆ ಎಂದು ಹೇಳಿದ್ದಾರೆ. 

ಡಿಸಿಎಂ ಸ್ಥಾನಕ್ಕೆ ಕತ್ತರಿ ಹಾಕಿ ಎಂದಿದ್ದ ಶಾಸಕ ರೇಣುಕಾಚಾರ್ಯ ಈಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ ಡಿಸಿಎಂ ಕಿತ್ತಾಕಲು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್