DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

Published : Jan 01, 2020, 02:31 PM ISTUpdated : Jan 01, 2020, 02:50 PM IST

ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರ| ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ| ರೇಣುಕಾಚಾರ್ಯಗೆ ತಿರುಗೇಟು ನೀಡಿದ ಸವದಿ| ರೇಣುಕಾಚಾರ್ಯ ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ| ಈ ಬಗ್ಗೆ ನಾನು ಮಾತಾಡಲ್ಲ|

ಬೆಂಗಳೂರು(ಜ.01): ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರವನ್ನ ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ ಅವರು ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ, ಈ ಬಗ್ಗೆ ನಾನು ಮಾತಾಡಲ್ಲ, ಕಾಲ ಕೂಡಿ ಬಂದಾಗ ವಿಧಾನ ಪರಿಷತ್ತಿಗೆ ಪ್ರವೇಶ ಆಗತ್ತದೆ ಎಂದು ಹೇಳಿದ್ದಾರೆ. 

ಡಿಸಿಎಂ ಸ್ಥಾನಕ್ಕೆ ಕತ್ತರಿ ಹಾಕಿ ಎಂದಿದ್ದ ಶಾಸಕ ರೇಣುಕಾಚಾರ್ಯ ಈಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ ಡಿಸಿಎಂ ಕಿತ್ತಾಕಲು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?