DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

Suvarna News   | Asianet News
Published : Jan 01, 2020, 02:31 PM ISTUpdated : Jan 01, 2020, 02:50 PM IST

ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರ| ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ| ರೇಣುಕಾಚಾರ್ಯಗೆ ತಿರುಗೇಟು ನೀಡಿದ ಸವದಿ| ರೇಣುಕಾಚಾರ್ಯ ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ| ಈ ಬಗ್ಗೆ ನಾನು ಮಾತಾಡಲ್ಲ|

ಬೆಂಗಳೂರು(ಜ.01): ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರವನ್ನ ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ ಅವರು ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ, ಈ ಬಗ್ಗೆ ನಾನು ಮಾತಾಡಲ್ಲ, ಕಾಲ ಕೂಡಿ ಬಂದಾಗ ವಿಧಾನ ಪರಿಷತ್ತಿಗೆ ಪ್ರವೇಶ ಆಗತ್ತದೆ ಎಂದು ಹೇಳಿದ್ದಾರೆ. 

ಡಿಸಿಎಂ ಸ್ಥಾನಕ್ಕೆ ಕತ್ತರಿ ಹಾಕಿ ಎಂದಿದ್ದ ಶಾಸಕ ರೇಣುಕಾಚಾರ್ಯ ಈಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ ಡಿಸಿಎಂ ಕಿತ್ತಾಕಲು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!