DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !

Suvarna News   | Asianet News
Published : Jan 01, 2020, 02:31 PM ISTUpdated : Jan 01, 2020, 02:50 PM IST

ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರ| ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ| ರೇಣುಕಾಚಾರ್ಯಗೆ ತಿರುಗೇಟು ನೀಡಿದ ಸವದಿ| ರೇಣುಕಾಚಾರ್ಯ ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ| ಈ ಬಗ್ಗೆ ನಾನು ಮಾತಾಡಲ್ಲ|

ಬೆಂಗಳೂರು(ಜ.01): ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರವನ್ನ ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ ಅವರು ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ, ಈ ಬಗ್ಗೆ ನಾನು ಮಾತಾಡಲ್ಲ, ಕಾಲ ಕೂಡಿ ಬಂದಾಗ ವಿಧಾನ ಪರಿಷತ್ತಿಗೆ ಪ್ರವೇಶ ಆಗತ್ತದೆ ಎಂದು ಹೇಳಿದ್ದಾರೆ. 

ಡಿಸಿಎಂ ಸ್ಥಾನಕ್ಕೆ ಕತ್ತರಿ ಹಾಕಿ ಎಂದಿದ್ದ ಶಾಸಕ ರೇಣುಕಾಚಾರ್ಯ ಈಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ ಡಿಸಿಎಂ ಕಿತ್ತಾಕಲು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. 
 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ