ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

Suvarna News   | Asianet News
Published : Jun 18, 2020, 01:24 PM ISTUpdated : Jun 18, 2020, 01:29 PM IST

ನಮಗೆ ಸಂವಿಧಾನ ಮೇಲೆ ಗೌರವವಿದೆ, ಶ್ರದ್ಧೆಯಿದೆ. ವಿರೋಧ ಪಕ್ಷದವರು ಎಬ್ಬಿಸುವ ಊಹಾಪೋಹಗಳಿಗೆ ಜನತೆ ಕಿವಿಗೊಡಬಾರದು| ಬಸನಗೌಡ ಪಾಟೀಲ್ ಯತ್ನಾಳ್ ವೈಯಕ್ತಿಕ ಹೇಳಿಕೆ, ಪಕ್ಷ, ಸರ್ಕಾರದ್ದಲ್ಲ ಎಂದು ಸ್ಪಷ್ಟಪಡಿಸಿದ ಡಿಸಿಎಂ ಲಕ್ಷ್ಮಣ ಸವದಿ| 

ಬಾಗಲಕೋಟೆ (ಜೂ.18): ಪ್ರಧಾನಿ ಮೋದಿ ಸಂವಿಧಾನ ಮೇಲೆ ಅತ್ಯಂತ ನಂಬಿಕೆಯಿರುವ ವ್ಯಕ್ತಿಯಾಗಿದ್ದಾರೆ. ಸಂವಿಧಾನ ಬಗ್ಗೆ ಬಹಳ ಬದ್ಧತೆಯಿಂದ ನಡೆದುಕೊಳ್ಳುವವರು ನಮ್ಮ ನಾಯಕರಾಗಿದ್ದಾರೆ. ಸಂವಿಧಾನ ಬದಲಿಸತಕ್ಕಂತಹ ದುರಾಡಳಿತ ಮಾಡುವವರು ನಮ್ಮ ನಾಯಕರಲ್ಲ ಎಂದು ಹೇಳುವ ಮೂಲಕ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಡಿಸಿಎಂ ಲಕ್ಷ್ಮಣ ಸವದಿ ಟಾಂಗ್‌ ಕೊಟ್ಟಿದ್ದಾರೆ.

ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಸಂವಿಧಾನ ಬದಲಾವಣೆಯಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ, ಪಕ್ಷ, ಸರ್ಕಾರದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂಬೇಡ್ಕರ್ ಸಂವಿಧಾನದಿಂದಲೇ ಮೋದಿಯವರು ಪ್ರಧಾನಿಯಾಗಿದ್ದು ಎಂದು ಹೇಳಿದ್ದಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!