ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

Published : Jun 18, 2020, 01:24 PM ISTUpdated : Jun 18, 2020, 01:29 PM IST

ನಮಗೆ ಸಂವಿಧಾನ ಮೇಲೆ ಗೌರವವಿದೆ, ಶ್ರದ್ಧೆಯಿದೆ. ವಿರೋಧ ಪಕ್ಷದವರು ಎಬ್ಬಿಸುವ ಊಹಾಪೋಹಗಳಿಗೆ ಜನತೆ ಕಿವಿಗೊಡಬಾರದು| ಬಸನಗೌಡ ಪಾಟೀಲ್ ಯತ್ನಾಳ್ ವೈಯಕ್ತಿಕ ಹೇಳಿಕೆ, ಪಕ್ಷ, ಸರ್ಕಾರದ್ದಲ್ಲ ಎಂದು ಸ್ಪಷ್ಟಪಡಿಸಿದ ಡಿಸಿಎಂ ಲಕ್ಷ್ಮಣ ಸವದಿ| 

ಬಾಗಲಕೋಟೆ (ಜೂ.18): ಪ್ರಧಾನಿ ಮೋದಿ ಸಂವಿಧಾನ ಮೇಲೆ ಅತ್ಯಂತ ನಂಬಿಕೆಯಿರುವ ವ್ಯಕ್ತಿಯಾಗಿದ್ದಾರೆ. ಸಂವಿಧಾನ ಬಗ್ಗೆ ಬಹಳ ಬದ್ಧತೆಯಿಂದ ನಡೆದುಕೊಳ್ಳುವವರು ನಮ್ಮ ನಾಯಕರಾಗಿದ್ದಾರೆ. ಸಂವಿಧಾನ ಬದಲಿಸತಕ್ಕಂತಹ ದುರಾಡಳಿತ ಮಾಡುವವರು ನಮ್ಮ ನಾಯಕರಲ್ಲ ಎಂದು ಹೇಳುವ ಮೂಲಕ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಡಿಸಿಎಂ ಲಕ್ಷ್ಮಣ ಸವದಿ ಟಾಂಗ್‌ ಕೊಟ್ಟಿದ್ದಾರೆ.

ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಸಂವಿಧಾನ ಬದಲಾವಣೆಯಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ, ಪಕ್ಷ, ಸರ್ಕಾರದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂಬೇಡ್ಕರ್ ಸಂವಿಧಾನದಿಂದಲೇ ಮೋದಿಯವರು ಪ್ರಧಾನಿಯಾಗಿದ್ದು ಎಂದು ಹೇಳಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?