ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

Suvarna News   | Asianet News
Published : Jun 18, 2020, 01:24 PM ISTUpdated : Jun 18, 2020, 01:29 PM IST

ನಮಗೆ ಸಂವಿಧಾನ ಮೇಲೆ ಗೌರವವಿದೆ, ಶ್ರದ್ಧೆಯಿದೆ. ವಿರೋಧ ಪಕ್ಷದವರು ಎಬ್ಬಿಸುವ ಊಹಾಪೋಹಗಳಿಗೆ ಜನತೆ ಕಿವಿಗೊಡಬಾರದು| ಬಸನಗೌಡ ಪಾಟೀಲ್ ಯತ್ನಾಳ್ ವೈಯಕ್ತಿಕ ಹೇಳಿಕೆ, ಪಕ್ಷ, ಸರ್ಕಾರದ್ದಲ್ಲ ಎಂದು ಸ್ಪಷ್ಟಪಡಿಸಿದ ಡಿಸಿಎಂ ಲಕ್ಷ್ಮಣ ಸವದಿ| 

ಬಾಗಲಕೋಟೆ (ಜೂ.18): ಪ್ರಧಾನಿ ಮೋದಿ ಸಂವಿಧಾನ ಮೇಲೆ ಅತ್ಯಂತ ನಂಬಿಕೆಯಿರುವ ವ್ಯಕ್ತಿಯಾಗಿದ್ದಾರೆ. ಸಂವಿಧಾನ ಬಗ್ಗೆ ಬಹಳ ಬದ್ಧತೆಯಿಂದ ನಡೆದುಕೊಳ್ಳುವವರು ನಮ್ಮ ನಾಯಕರಾಗಿದ್ದಾರೆ. ಸಂವಿಧಾನ ಬದಲಿಸತಕ್ಕಂತಹ ದುರಾಡಳಿತ ಮಾಡುವವರು ನಮ್ಮ ನಾಯಕರಲ್ಲ ಎಂದು ಹೇಳುವ ಮೂಲಕ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಡಿಸಿಎಂ ಲಕ್ಷ್ಮಣ ಸವದಿ ಟಾಂಗ್‌ ಕೊಟ್ಟಿದ್ದಾರೆ.

ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಸಂವಿಧಾನ ಬದಲಾವಣೆಯಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ, ಪಕ್ಷ, ಸರ್ಕಾರದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂಬೇಡ್ಕರ್ ಸಂವಿಧಾನದಿಂದಲೇ ಮೋದಿಯವರು ಪ್ರಧಾನಿಯಾಗಿದ್ದು ಎಂದು ಹೇಳಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!