ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

Suvarna News   | Asianet News
Published : May 29, 2021, 02:24 PM IST

* ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಲಕ್ಷ್ಮಣ ಸವದಿ 
* ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದ ಡಿಸಿಎಂ 
* ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ದ ಸವದಿ        

ಬೆಳಗಾವಿ(ಮೇ.29): ಬಿಮ್ಸ್‌ನ ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು ಆಸ್ಪತ್ರೆಯಲ್ಲಿನ ಅವ್ಯಸ್ಥೆಯನ್ನ ಕಂಡು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಬಿಮ್ಸ್‌ ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ಸಿಟ್ಟಾಗಿದ್ದಾರೆ. 

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಸಾರ್ವಜನಿಕರ ದೂರು,‌ ಪತ್ರಿಕೆ, ಸಾಮಾಜಿಕ‌ ಜಾಲತಾಣದ ಸುದ್ದಿಯನ್ನು ಗಮನಿಸಿ ಬಿಮ್ಸ್ ಒಳಗಡೆ ಪಿಪಿಇ ಕಿಟ್ ಧರಿಸಿಕೊಂಡು ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ ಬಂದಿದ್ದೇನೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಬಿಮ್ಸ್‌ ನಿರ್ದೇಶಕರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?