ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

Suvarna News   | Asianet News
Published : May 29, 2021, 02:24 PM IST

* ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಲಕ್ಷ್ಮಣ ಸವದಿ 
* ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದ ಡಿಸಿಎಂ 
* ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ದ ಸವದಿ        

ಬೆಳಗಾವಿ(ಮೇ.29): ಬಿಮ್ಸ್‌ನ ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು ಆಸ್ಪತ್ರೆಯಲ್ಲಿನ ಅವ್ಯಸ್ಥೆಯನ್ನ ಕಂಡು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಬಿಮ್ಸ್‌ ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ಸಿಟ್ಟಾಗಿದ್ದಾರೆ. 

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಸಾರ್ವಜನಿಕರ ದೂರು,‌ ಪತ್ರಿಕೆ, ಸಾಮಾಜಿಕ‌ ಜಾಲತಾಣದ ಸುದ್ದಿಯನ್ನು ಗಮನಿಸಿ ಬಿಮ್ಸ್ ಒಳಗಡೆ ಪಿಪಿಇ ಕಿಟ್ ಧರಿಸಿಕೊಂಡು ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ ಬಂದಿದ್ದೇನೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಬಿಮ್ಸ್‌ ನಿರ್ದೇಶಕರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!