ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

Suvarna News   | Asianet News
Published : May 29, 2021, 02:24 PM IST

* ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಲಕ್ಷ್ಮಣ ಸವದಿ 
* ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದ ಡಿಸಿಎಂ 
* ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ದ ಸವದಿ        

ಬೆಳಗಾವಿ(ಮೇ.29): ಬಿಮ್ಸ್‌ನ ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು ಆಸ್ಪತ್ರೆಯಲ್ಲಿನ ಅವ್ಯಸ್ಥೆಯನ್ನ ಕಂಡು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಬಿಮ್ಸ್‌ ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ಸಿಟ್ಟಾಗಿದ್ದಾರೆ. 

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಸಾರ್ವಜನಿಕರ ದೂರು,‌ ಪತ್ರಿಕೆ, ಸಾಮಾಜಿಕ‌ ಜಾಲತಾಣದ ಸುದ್ದಿಯನ್ನು ಗಮನಿಸಿ ಬಿಮ್ಸ್ ಒಳಗಡೆ ಪಿಪಿಇ ಕಿಟ್ ಧರಿಸಿಕೊಂಡು ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ ಬಂದಿದ್ದೇನೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಬಿಮ್ಸ್‌ ನಿರ್ದೇಶಕರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!