ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

Published : May 29, 2021, 02:24 PM IST

* ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಲಕ್ಷ್ಮಣ ಸವದಿ 
* ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದ ಡಿಸಿಎಂ 
* ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ದ ಸವದಿ        

ಬೆಳಗಾವಿ(ಮೇ.29): ಬಿಮ್ಸ್‌ನ ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು ಆಸ್ಪತ್ರೆಯಲ್ಲಿನ ಅವ್ಯಸ್ಥೆಯನ್ನ ಕಂಡು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಬಿಮ್ಸ್‌ ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ಸಿಟ್ಟಾಗಿದ್ದಾರೆ. 

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಸಾರ್ವಜನಿಕರ ದೂರು,‌ ಪತ್ರಿಕೆ, ಸಾಮಾಜಿಕ‌ ಜಾಲತಾಣದ ಸುದ್ದಿಯನ್ನು ಗಮನಿಸಿ ಬಿಮ್ಸ್ ಒಳಗಡೆ ಪಿಪಿಇ ಕಿಟ್ ಧರಿಸಿಕೊಂಡು ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ ಬಂದಿದ್ದೇನೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಬಿಮ್ಸ್‌ ನಿರ್ದೇಶಕರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?