ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

Suvarna News   | Asianet News
Published : May 29, 2021, 02:24 PM IST

* ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಲಕ್ಷ್ಮಣ ಸವದಿ 
* ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದ ಡಿಸಿಎಂ 
* ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ದ ಸವದಿ        

ಬೆಳಗಾವಿ(ಮೇ.29): ಬಿಮ್ಸ್‌ನ ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು ಆಸ್ಪತ್ರೆಯಲ್ಲಿನ ಅವ್ಯಸ್ಥೆಯನ್ನ ಕಂಡು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಬಿಮ್ಸ್‌ ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ಸಿಟ್ಟಾಗಿದ್ದಾರೆ. 

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಸಾರ್ವಜನಿಕರ ದೂರು,‌ ಪತ್ರಿಕೆ, ಸಾಮಾಜಿಕ‌ ಜಾಲತಾಣದ ಸುದ್ದಿಯನ್ನು ಗಮನಿಸಿ ಬಿಮ್ಸ್ ಒಳಗಡೆ ಪಿಪಿಇ ಕಿಟ್ ಧರಿಸಿಕೊಂಡು ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ ಬಂದಿದ್ದೇನೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಬಿಮ್ಸ್‌ ನಿರ್ದೇಶಕರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್