ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

Suvarna News   | Asianet News
Published : May 29, 2021, 02:24 PM IST

* ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಲಕ್ಷ್ಮಣ ಸವದಿ 
* ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದ ಡಿಸಿಎಂ 
* ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ದ ಸವದಿ        

ಬೆಳಗಾವಿ(ಮೇ.29): ಬಿಮ್ಸ್‌ನ ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು ಆಸ್ಪತ್ರೆಯಲ್ಲಿನ ಅವ್ಯಸ್ಥೆಯನ್ನ ಕಂಡು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಬಿಮ್ಸ್‌ ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ಸಿಟ್ಟಾಗಿದ್ದಾರೆ. 

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಸಾರ್ವಜನಿಕರ ದೂರು,‌ ಪತ್ರಿಕೆ, ಸಾಮಾಜಿಕ‌ ಜಾಲತಾಣದ ಸುದ್ದಿಯನ್ನು ಗಮನಿಸಿ ಬಿಮ್ಸ್ ಒಳಗಡೆ ಪಿಪಿಇ ಕಿಟ್ ಧರಿಸಿಕೊಂಡು ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ ಬಂದಿದ್ದೇನೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಬಿಮ್ಸ್‌ ನಿರ್ದೇಶಕರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್