ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

Published : Jul 04, 2023, 12:08 PM IST

ಪರಿಶೀಲನೆ ವೇಳೆ ಟ್ಯಾಂಕ್‌ನಲ್ಲಿ ಸತ್ತ ಎರಡು ಕೋತಿಗಳು ಪತ್ತೆ
ಸತ್ತ ಕೋತಿಗಳನ್ನು ನೋಡಿ ಗ್ರಾಮಸ್ಥರಿಗೆ ಆತಂಕ ಶುರು
ಟ್ಯಾಂಕ್‌ಗೆ ಇಳಿದು ಕೋತಿಗಳನ್ನ ಹೊರ ತೆಗೆದ ಗ್ರಾಮಸ್ಥರು

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಸತ್ತ ಎರಡು ಕೋತಿಗಳು ಮತ್ತು ಒಂದು ನಾಯಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪೂರ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿ‌ನಲ್ಲಿ ವಾಸನೆ ಬಂದ ಹಿನ್ನೆಲೆ ಗ್ರಾಮಸ್ಥರು ಟ್ಯಾಂಕ್‌ನನ್ನು ಪರಿಶೀಲಿಸಿದ್ದಾರೆ. ಈ ವೇಳೆ ಎರಡು ಕೋತಿಗಳು ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಬಳಿಕ ಸತ್ತ ಕೋತಿಗಳನ್ನು ಹೊರಗಡೆ ತೆಗೆದಿದ್ದಾರೆ. ಅಲ್ಲದೇ ಇದರಿಂದ ಈಗ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಈ ಸಂಬಂಧ ದೂರು ನೀಡಿದ್ರೂ, ಖಾನಾಪೂರ ಪಿಡಿಒ ಸ್ಥಳಕ್ಕೆ ಬಂದಿಲ್ಲ. ಇದಕ್ಕೆ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಕಾಲೇಜು, ಆಫೀಸ್‌ಗೆ ಹೊರಟ ಪ್ರಯಾಣಿಕರ ಪರದಾಟ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more