ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

Published : Jul 04, 2023, 12:08 PM IST

ಪರಿಶೀಲನೆ ವೇಳೆ ಟ್ಯಾಂಕ್‌ನಲ್ಲಿ ಸತ್ತ ಎರಡು ಕೋತಿಗಳು ಪತ್ತೆ
ಸತ್ತ ಕೋತಿಗಳನ್ನು ನೋಡಿ ಗ್ರಾಮಸ್ಥರಿಗೆ ಆತಂಕ ಶುರು
ಟ್ಯಾಂಕ್‌ಗೆ ಇಳಿದು ಕೋತಿಗಳನ್ನ ಹೊರ ತೆಗೆದ ಗ್ರಾಮಸ್ಥರು

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಸತ್ತ ಎರಡು ಕೋತಿಗಳು ಮತ್ತು ಒಂದು ನಾಯಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪೂರ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿ‌ನಲ್ಲಿ ವಾಸನೆ ಬಂದ ಹಿನ್ನೆಲೆ ಗ್ರಾಮಸ್ಥರು ಟ್ಯಾಂಕ್‌ನನ್ನು ಪರಿಶೀಲಿಸಿದ್ದಾರೆ. ಈ ವೇಳೆ ಎರಡು ಕೋತಿಗಳು ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಬಳಿಕ ಸತ್ತ ಕೋತಿಗಳನ್ನು ಹೊರಗಡೆ ತೆಗೆದಿದ್ದಾರೆ. ಅಲ್ಲದೇ ಇದರಿಂದ ಈಗ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಈ ಸಂಬಂಧ ದೂರು ನೀಡಿದ್ರೂ, ಖಾನಾಪೂರ ಪಿಡಿಒ ಸ್ಥಳಕ್ಕೆ ಬಂದಿಲ್ಲ. ಇದಕ್ಕೆ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಕಾಲೇಜು, ಆಫೀಸ್‌ಗೆ ಹೊರಟ ಪ್ರಯಾಣಿಕರ ಪರದಾಟ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more