ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

Published : Jul 04, 2023, 12:08 PM IST

ಪರಿಶೀಲನೆ ವೇಳೆ ಟ್ಯಾಂಕ್‌ನಲ್ಲಿ ಸತ್ತ ಎರಡು ಕೋತಿಗಳು ಪತ್ತೆ
ಸತ್ತ ಕೋತಿಗಳನ್ನು ನೋಡಿ ಗ್ರಾಮಸ್ಥರಿಗೆ ಆತಂಕ ಶುರು
ಟ್ಯಾಂಕ್‌ಗೆ ಇಳಿದು ಕೋತಿಗಳನ್ನ ಹೊರ ತೆಗೆದ ಗ್ರಾಮಸ್ಥರು

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಸತ್ತ ಎರಡು ಕೋತಿಗಳು ಮತ್ತು ಒಂದು ನಾಯಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪೂರ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿ‌ನಲ್ಲಿ ವಾಸನೆ ಬಂದ ಹಿನ್ನೆಲೆ ಗ್ರಾಮಸ್ಥರು ಟ್ಯಾಂಕ್‌ನನ್ನು ಪರಿಶೀಲಿಸಿದ್ದಾರೆ. ಈ ವೇಳೆ ಎರಡು ಕೋತಿಗಳು ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಬಳಿಕ ಸತ್ತ ಕೋತಿಗಳನ್ನು ಹೊರಗಡೆ ತೆಗೆದಿದ್ದಾರೆ. ಅಲ್ಲದೇ ಇದರಿಂದ ಈಗ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಈ ಸಂಬಂಧ ದೂರು ನೀಡಿದ್ರೂ, ಖಾನಾಪೂರ ಪಿಡಿಒ ಸ್ಥಳಕ್ಕೆ ಬಂದಿಲ್ಲ. ಇದಕ್ಕೆ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಕಾಲೇಜು, ಆಫೀಸ್‌ಗೆ ಹೊರಟ ಪ್ರಯಾಣಿಕರ ಪರದಾಟ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more