ಬೆಂಗಳೂರಿನಲ್ಲಿ ಬಾಲಕನ ಮೇಲೆ ಡೆಡ್ಲಿ ಡಾಗ್ ಅಟ್ಯಾಕ್: ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ

ಬೆಂಗಳೂರಿನಲ್ಲಿ ಬಾಲಕನ ಮೇಲೆ ಡೆಡ್ಲಿ ಡಾಗ್ ಅಟ್ಯಾಕ್: ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ

Published : Feb 25, 2023, 12:44 PM IST

ಹೈದರಾಬಾದ್‌ ಬೆನ್ನಲ್ಲೇ ಬೆಂಗಳೂರಿನಲ್ಲಿ ಡೆಡ್ಲಿ ಡಾಗ್ ಅಟ್ಯಾಕ್ ಘಟನೆ ನಡೆದಿದೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನಿಗೆ ನಾಯಿ ಅಟ್ಟಿಸಿಕೊಂಡು ಹೋಗಿದೆ. ಭಯಪಟ್ಟು ಬಾಲಕ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಬೆಂಗಳೂರು (ಫೆ.25): ಹೈದರಾಬಾದ್‌ ಬೆನ್ನಲ್ಲೇ ಬೆಂಗಳೂರಿನಲ್ಲಿ ಡೆಡ್ಲಿ ಡಾಗ್ ಅಟ್ಯಾಕ್ ಘಟನೆ ನಡೆದಿದೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನಿಗೆ ನಾಯಿ ಅಟ್ಟಿಸಿಕೊಂಡು ಹೋಗಿದೆ. ಭಯಪಟ್ಟು ಬಾಲಕ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಂಗಳೂರಿನ ಜೆ.ಪಿ.ಪಾರ್ಕ್‌ ಬಳಿ ಘಟನೆ ನಡೆದಿದೆ. ಸದ್ಯ ವಿಡಿಯೋವನ್ನು ಬಿಬಿಎಂಪಿ ಅಧಿಕಾರಿಗಳಿಗೆ ಟ್ಯಾಗ್ ಮಾಡಲಾಗಿದೆ. ಇನ್ನು ಬಾಲಕನಿಗೆ ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಲಾಗಿದ್ದು,ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಮನವಿಯನ್ನು ಸಹ ಮಾಡಲಾಗಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more