ಬೀಳುವ ಸ್ಥಿತಿಯಲ್ಲಿ ಡೆಡ್ಲಿ ವಿದ್ಯುತ್ ಕಂಬಗಳು: ದುರಂತ ಆಗೋವರೆಗೂ ಎಚ್ಚೆತ್ತುಕೊಳ್ಳಲ್ವಾ ಬೆಸ್ಕಾಂ..?

ಬೀಳುವ ಸ್ಥಿತಿಯಲ್ಲಿ ಡೆಡ್ಲಿ ವಿದ್ಯುತ್ ಕಂಬಗಳು: ದುರಂತ ಆಗೋವರೆಗೂ ಎಚ್ಚೆತ್ತುಕೊಳ್ಳಲ್ವಾ ಬೆಸ್ಕಾಂ..?

Published : May 23, 2024, 02:06 PM IST

ಬೆಂಗಳೂರಲ್ಲಿ ಬೀಳುವ ಸ್ಥಿತಿಯಲ್ಲಿ ಡೆಡ್ಲಿ ವಿದ್ಯುತ್ ಕಂಬಗಳು ಇದ್ದು, ಚಾಮರಾಜಪೇಟೆ ಶಾಸಕರ ಕಚೇರಿ ಎದುರೇ ಈ ಡೆಡ್ಲಿ ಕಂಬಗಳು ಇವೆ.
 

ಬೆಂಗಳೂರಲ್ಲಿ(Bengaluru) ಬೀಳುವ ಸ್ಥಿತಿಯಲ್ಲಿ ಡೆಡ್ಲಿ ವಿದ್ಯುತ್ ಕಂಬಗಳು(Electric poles) ಇದ್ದು, ಚಾಮರಾಜಪೇಟೆ(Chamarajpet) ಶಾಸಕರ ಕಚೇರಿ ಎದುರೇ ಈ ಡೆಡ್ಲಿ ಕಂಬಗಳು ಇವೆ. ಶಿಥಿಲಗೊಂಡ ಸ್ಥಿತಿಯಲ್ಲಿ ಯಮಸ್ವರೂಪಿಯಾದ ಕಂಬಗಳು ಇದ್ದು, ಮಳೆಗಾಲ(Rain) ಶುರುವಾದ್ರೂ ಬೆಸ್ಕಾಂ(Bescom), ಬಿಬಿಎಂಪಿ ಇನ್ನೂ ಎಚ್ಚೆತ್ತುಕೊಂಡಿಲ್ಲ. ಯಾವಾಗ ಬೀಳುತ್ತೋ ಎಂಬ ಸ್ಥಿತಿಯಲ್ಲಿ ಈ ವಿದ್ಯುತ್ ಕಂಬಗಳು ಇವೆ. ಚಾಮರಾಜಪೇಟೆಯಲ್ಲಿ ಮುರಿದು ಬಿದ್ದ ಕಂಬಕ್ಕೆ ತಂತಿಯ ಆಸರೆಯನ್ನು ಹಾಕಲಾಗಿದೆ. ಚಾಮರಾಜಪೇಟೆ 5ನೇ ಮುಖ್ಯರಸ್ತೆಯಲ್ಲಿ ಈ ವಿದ್ಯುತ್ ಕಂಬ ಇದ್ದು, ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಲ್ಲಿ ಬೆಸ್ಕಾಂ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. 

ಇದನ್ನೂ ವೀಕ್ಷಿಸಿ:  ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more