ಮಹಿಳೆ ಬದುಕನ್ನೇ ಬದಲಿಸಿದ ಬಿಗ್‌-3: ಬಡ ಶಶಿಕಲಾ ಬದುಕಲ್ಲಿ ಹೊಸ ಬೆಳಕು !

ಮಹಿಳೆ ಬದುಕನ್ನೇ ಬದಲಿಸಿದ ಬಿಗ್‌-3: ಬಡ ಶಶಿಕಲಾ ಬದುಕಲ್ಲಿ ಹೊಸ ಬೆಳಕು !

Published : Sep 12, 2023, 11:11 AM IST

ಇದು ಇದು ಬಿಗ್-3 ಪವರ್, ಆ ಒಂದು ವರದಿಗೆ ಇಡೀ ಕರುನಾಡೇ ಮರುಗಿತ್ತು. 6 ವರ್ಷದಿಂದ ಕತ್ತಲೇ ಕೂಪದಲ್ಲಿದ್ದ ಅಮ್ಮ-ಮಗಳ ನೆರೆವಿಗೆ ಬಂದಿದ್ದೇ ಬಿಗ್- 3. ಹಾಗಿದ್ರೆ ಅವರ ಬದುಕು ಬದಲಾಗಿದ್ದಾದ್ರೂ ಹೇಗೆ?...ಈ ಸ್ಪೆಷಲ್ ರಿಪೋರ್ಟ್ ಇದೆ.
 

ಬಿಗ್-3 ಅಂದ್ರೆ ಹಂಗೇ ನೋಡಿ...ಹಿಡಿದ ಕೆಲಸವನ್ನ ಮುಗಿಸೋವರೆಗೂ ಬಿಡಲ್ಲ... 4 ದಿನಗಳ ಹಿಂದೆ ಬುದ್ಧಿಮಾಂದ್ಯ ಮಗಳ ಜೊತೆ ತಾಯಿ ನರಳಾಟದ ಸುದ್ದಿ ಪ್ರಸಾರ ಮಾಡಲಾಗಿತ್ತು. ಬುದ್ಧಿಮಾಂದ್ಯ ಮಗಳನ್ನು ಸಾಕಲು ತಾಯಿ, ಅವರಿವರ ಮನೆ ಮುಸೂರೆ ತಿಕ್ಕಿ ಜೀವನ ನಡೆಸುತ್ತಿದ್ದಳು. ಇತ್ತ ಕಿವಿ(Ear) ಕೇಳಿಸದೇ ತಾಯಿ ಶಶಿಕಲಾ ಕಂಗಾಲಾಗಿದ್ರು. ಕಿವುಡತನದಿಂದ ಬಳಲುತ್ತಿದ್ದ ಶಶಿಕಲಾ ಪರಿಸ್ಥಿತಿಯನ್ನ ಬಿಗ್-3(BIG 3) ತಂಡವು ಕಣ್ಣಾರೆ ಕಂಡಿತ್ತು. ಇದೀಗ ಶಶಿಕಲಾ ಬದುಕಿನ ಹೊಸ ಅಧ್ಯಾಯಕ್ಕೆ ಬಿಗ್-3 ಕಾರಣವಾಗಿದೆ. ಇದೀಗ ಬಡಮಹಿಳೆ (Woman) ಶಶಿಕಲಾ ಬದುಕಿಗೆ ಹೊಸ ಬೆಳಕು ಮೂಡಿಸಿದೆ ನಿಮ್ಮ ಬಿಗ್-3. ಕಿವುಡತನದಿಂದ ಬಳಲುತ್ತಿದ್ದ ಶಶಿಕಲಾಗೆ ಕೇವಲ ನಾಲ್ಕು ತಾಸಿನಲ್ಲಿ ಬಿಗ್-3 ತಂಡವು ಕಿವುಡುತನದ ಸಮಸ್ಯೆ ಬಗೆಹರಿಸಿದೆ. ಶಶಿಕಲಾರ ಕಿವಿ ಪರೀಕ್ಷೆ ವೇಳೆ ಒಂದು ಕಿವಿಯಲ್ಲಿ 53% ಮತ್ತೊಂದು ಕಿವಿಯಲ್ಲಿ 68 % ಕಿವುಡುತನ ಇರುವುದು ಪತ್ತೆಯಾಗಿತ್ತು. ಒಟ್ಟಾರೆ ಎರಡು ಕಿವಿಯಲ್ಲಿ ಶೇಕಡಾ 56ರಷ್ಟು ಕಿವುಡತನ ಇರೋದು ಪತ್ತೆಯಾಗಿತ್ತು. ಇನ್ನೂ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಲು ಸಾಧ್ಯವಿಲ್ಲ. ಶ್ರವಣ ಯಂತ್ರ ಅಳವಡಿಸಿದ್ರೆ ಕಿವಿ ಕೇಳುತ್ತೆ ಅಂದಿದ್ರು. ವೈದ್ಯರು, ಇಯರ್ ಮೆಷಿನ್ (Ear machine) ಅಗತ್ಯವಿದೆ ಎಂದಿದ್ದೆ ತಡ ಬಿಗ್-3 ತಂಡ, ತಡಮಾಡದೇ ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಿ, ಕಿವಿ ಕೇಳುವ ಯಂತ್ರ ಕೊಡಿಸಿಯೇ ಬಿಟ್ಟಿತು. ಕಿವಿ ಕೇಳದೇ ನೊಂದಿದ್ದ ತಾಯಿ ಮೊಗದಲ್ಲಿ ಎಲ್ಲಿಲ್ಲದ ಸಂತೋಷ ಮೂಡಿದೆ.

ಇದನ್ನೂ ವೀಕ್ಷಿಸಿ:  ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!