ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

Suvarna News   | Asianet News
Published : Apr 18, 2020, 04:01 PM IST

ಮದ್ಯ ಮಾರಾಟ ತಡೆಯಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

ಬೆಂಗಳೂರು(ಏ.18): ಮಂಗಳವಾರ ಮದ್ಯಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆಯಾ ಎಂಬ ಮಾತು ಕೆಳಿ ಬರುತ್ತಿದೆ. ಮಾರ್ಗಸೂಚಿಯಲ್ಲಿ ಮೇ 03ರ ತನಕ ಮದ್ಯ ಮಾರಾಟವಿಲ್ಲ ಎನ್ನಲಾಗಿದೆ.

ಆದರೆ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

20ಕ್ಕೆ ಸಂಪುಟ ಸಭೆ: ಮದ್ಯ ಮಾರಾಟ ಬಗ್ಗೆ ನಿರ್ಧಾರ?

ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮದ್ಯ ಮಾರಾಟಕ್ಕೆ ಹೆಚ್ಚಿನ ಒತ್ತಡ ಇರುವ ಕಾರಣ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?