ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

Published : Apr 18, 2020, 04:01 PM IST

ಮದ್ಯ ಮಾರಾಟ ತಡೆಯಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

ಬೆಂಗಳೂರು(ಏ.18): ಮಂಗಳವಾರ ಮದ್ಯಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆಯಾ ಎಂಬ ಮಾತು ಕೆಳಿ ಬರುತ್ತಿದೆ. ಮಾರ್ಗಸೂಚಿಯಲ್ಲಿ ಮೇ 03ರ ತನಕ ಮದ್ಯ ಮಾರಾಟವಿಲ್ಲ ಎನ್ನಲಾಗಿದೆ.

ಆದರೆ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

20ಕ್ಕೆ ಸಂಪುಟ ಸಭೆ: ಮದ್ಯ ಮಾರಾಟ ಬಗ್ಗೆ ನಿರ್ಧಾರ?

ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮದ್ಯ ಮಾರಾಟಕ್ಕೆ ಹೆಚ್ಚಿನ ಒತ್ತಡ ಇರುವ ಕಾರಣ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?